ತಂತ್ರಜ್ಞಾನ

ದಿಶಾ ಇಂಟರ್ ನ್ಯಾಶನಲ್ ಸ್ಕೂಲ್ & ಪಿ.ಯು. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಲು 25 ಶಿಕ್ಷಕರಿಗೆ ಅರ್ಜಿ ಆಹ್ವಾನ : ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ

ಎಮ್.ಎ., ಎಮ್.ಎಸ್ಸಿ, ಬಿ.ಎಸ್ಸಿ, ಬಿ.ಎಡ್ ಸೇರಿದಂತೆ ಹಲವು ವಿದ್ಯಾರ್ಹತೆಯುಳ್ಳ 25 ಶಿಕ್ಷಕ | ಶಿಕ್ಷಕಿಯರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಪ್ರಿಲ್ 12 ಮತ್ತು 13 ರಂದು ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸುವಂತೆ ಸಂಸ್ಥೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ‌ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮಾತೋಶ್ರಿ ಮಲ್ಲಮ್ಮ […]

ಈ ಕ್ಷಣದ ಸುದ್ದಿ

ಮತ್ತಷ್ಟು ವಿಸ್ತಾರಗೊಂಡ ಕಾಳಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ್ಮ ಪ್ರದೇಶ: ಪರಿಸರ ಸಚಿವಾಲಯ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿಸಂರಕ್ಷಿತ ಪ್ರದೇಶದ 663 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಿ ಕೇಂದ್ರ ಅರಣ್ಯ ಹಾಗೂ ಪರಿಸರಸಚಿವಾಲಯ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಅರಣ್ಯದ ಅಂಚಿನಿಂದ 10 ಕಿ.ಮೀ. ವರೆಗಿನಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಲಾಗಿದೆ. ಭೀಮಗಢ ವನ್ಯಜೀವಿ ಧಾಮವು‌ ಪಕ್ಕದಲ್ಲಿ ಇರುವುದರಿಂದ ಉತ್ತರ ಹಾಗೂ […]

ಈ ಕ್ಷಣದ ಸುದ್ದಿ

ಐವರು ರೌಡಿ ಶೀಟರ್‌ಗಳಿಗೆ ಆರು ತಿಂಗಳ ಗಡಿಪಾರು ಆದೇಶ

ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರ ಶಾಂತಿಗೆ ಭಂಗ ತರುತ್ತಿದ್ದ ಐವರು ರೌಡಿ ಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಭಟ್ಕಳ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಗಡಿಪಾರು ಶಿಕ್ಷೆಗೆ ಒಳಗಾದವರು ಭಟ್ಕಳ ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಹಿತ್ತು ಹಾಗೂ ಬೈಲೂರು ನಿವಾಸಿಗಳಾದ […]

ದೇಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ […]

ಈ ಕ್ಷಣದ ಸುದ್ದಿ

ಆರ್.ಎಸ್.ಎಸ್. ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ದೂರು

ಬೆಂಗಳೂರು: ಅಸ್ಸಾಂ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಅಸ್ಸಾಂ ಚುನಾವಣೆ ಪ್ರಚಾರ ರಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ನಮಾಜ್ ಮಾಡುವಾಗ ವಿಷ ಸರ್ಪ ಬಂದರೆ ನಮಾಜ್ ಅರ್ಧಕ್ಕೇ ಬಿಟ್ಟು […]

ಉತ್ತರ ಕನ್ನಡ

ಆದಾಯ ಮತ್ತು ಖರ್ಚಿನ ನಡುವೆ ಸಮನ್ವಯದ ಲೆಕ್ಕಾಚಾರ ಇರಬೇಕು : ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

ಶಿರಸಿ: ಆದಾಯ ಮತ್ತು ಖರ್ಚಿನ ನಡುವೆ ಸರಿಯಾದ ಲೆಕ್ಕಾಚಾರ ಇರಬೇಕು. ಆದಾಯಕ್ಕಿಂತ ಖರ್ಚು ಹೆಚ್ಚಾದರೆ ಸಾಲ ಬಾಧೆಯಿಂದ ನರಳಬೇಕಾಗುತ್ತದೆ ಎಂದು ಸೊಂದಾ ಸ್ವರ್ಣವಲ್ಲೀ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ಶಿರಸಿ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಬಕ್ಕಳದ ಅಮೃತ ಮಹೋತ್ಸವ ಕಾರ್ಯಕ್ರಮ […]

ಈ ಕ್ಷಣದ ಸುದ್ದಿ

ಶಾಖಾ ಅಂಚೆ ಕಚೇರಿಗಳನ್ನು ಮುಖ್ಯ ಕಚೇರಿಗಳಲ್ಲಿ ವಿಲೀನಗೊಳಿಸದಂತೆ ಮನವಿ ಮಾಡಿದ ಕಾಂಗ್ರೆಸ್

ದಾಂಡೇಲಿ: ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಂಚೆ ಇಲಾಖೆಯ ದಾಂಡೇಲಿಯ ಹಳೆದಾಂಡೇಲಿ (ಬಜಾರ), ಕುಳಗಿ ರಸ್ತೆ, ಹಾಗೂ ಪೇಪರ್ ಮಿಲ್ ನ ಶಾಖಾ ಕಚೇರಿಗಳನ್ನು ಮುಖ್ಯ ಕಚೇರಿಗಳಲ್ಲಿ ವಿಲೀನ‌ ಮಾಡದಂತೆ ಹಾಗೂ ಇದ್ದ ಸ್ಥಳದಲ್ಲಿಯೇ ಶಾಖಾ ಕಚೇರಿಗಳನ್ನ‌ ಮುಂದುವರೆಸುವಂತೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಂಚೆ ಇಲಾಖೆಯ ಧಾರವಾಡ ವಲಯದ ಅಧಿಕಾರಿಗಳಿಗೆ […]

ಫೀಚರ್

ದಾಂಡೇಲಿಯಲ್ಲಿ ಎಪ್ರಿಲ್ 11 ರಿಂದ ಶೈಕ್ಷಣಿಕ, ಸಾಂಸ್ಕೃತಿಕ ಬೇಸಿಗೆ ಶಿಬಿರ: ಹಲವು ತರಬೇತಿ

ದಾಂಡೇಲಿಯ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಶ್ರಯಯದಲ್ಲಿ ದಾಂಡೇಲಿಯಲ್ಲಿ ಎಪ್ರಿಲ್ 11 ರಿಂದ ಮೇ 30 ರ ವರೆಗೆ ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬೇಸಿಗೆ ಶಿಬಿರ ನಡೆಯಲಿದೆ. ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ಅಡಿಯಲ್ಲಿ ಭರತ ನಾಟ್ಯ, ಜಾನಪದ ನೃತ್ಯ, ಹಿಂದೂಸ್ಥಾನಿ ಸಂಗೀತ, ಹಾರ್ಮೋನಿಯಂ, ತಬಲಾ, ಚಿತ್ರಕಲೆ, ಯೋಗ, […]

ದಾಂಡೇಲಿ

ನಿರ್ಮಾಣಗೊಂಡು ನಾಲ್ಕು ತಿಂಗಳುಗಳಾದರೂ ಉದ್ಘಾಟನೆಗೊಳ್ಳದ ದಾಂಡೇಲಿಯ ಅಗ್ನಿಶಾಮಕ ಠಾಣೆ

ದಾಂಡೇಲಿಗೊಂದು ಅಗ್ನಿಶಾಮಕ ಠಾಣೆ ಬೇಕೆಂಬ ದಾಂಡೇಲಿಗರ ಬಹುದಿನಗಳ ಕನಸಿನಂತೆ ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಗ್ನಿಶಾಮಕ ಠಾಣೆ ಯೊಂದು ನಿರ್ಮಾಣಗೊಂಡು ನಾಲ್ಕು ತಿಂಗಳು ಕಳೆದರೂ, ಹಲವು ಕಾರಣಗಳಿಂದಾಗಿ ಉದ್ಘಾಟನೆಗೊಳ್ಳದೆ ಉಳಿದಿದೆ. ತಾಲೂಕಿಗೊಂದು ಅಗ್ನಿಶಾಮಕ ಠಾಣೆ ಸಾಕು ಎಂಬ ಸರಕಾರದ ನಿಯಮದಂತೆ ದಾಂಡೇಲಿಯಲ್ಲಿ ಇಷ್ಟು ವರ್ಷಗಳ ಕಾಲ ಅಗ್ನಿ ಶಾಮಕ […]

ಫೀಚರ್

‘ರಾಜ್ಯಪಾಲರೇ ಗಂಟುಮೂಟೆ ಕಟ್ಟಿ…’ ಎಂದು ನಾರಾಯಣ ಗೌಡರು ಅಂದಿದ್ಯಾಕೆ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಟ್ ಅವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ  […]