deshpande rsety : ದಾಂಡೇಲಿಯಲ್ಲಿ ದೇಶಪಾಂಡೆ ಆರ್ಸೆಟಿಯಿಂದ ನಡೆಯಿತು ಬೃಹತ್ ಆರೋಗ್ಯ ತಪಾಸಣಾ ಶಿಬಿರ
medical camp deshpande […]
medical camp deshpande […]
ಜೋಯಿಡಾ ತಾಲೂಕಿನ ಗಣೇಶಗುಡಿಯಲ್ಲಿರುವ ವಿಶಿಲಿಂಗ್ ಉಡ್ ರೆಸಾರ್ಟ್ ನವರು ನಡೆಸಿದ್ದಾರೆ ಎನ್ನಲಾಗಿರುವ ಅರಣ್ಯ ಭೂಮಿಯ ಅತಿಕ್ರಮಣದ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದಂತೆ ಅರಣ್ಯ ಇಲಾಖೆಯವರು ತಮ್ಮ ಗಡಿರೇಖೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ. ಗಣೇಶಗುಡಿಯ ವಿಶಿಲಿಂಗ್ ಉಡ್ ರೆಸಾರ್ಟ್ ನವರು ಅರಣ್ಯ ಭೂಮಿಯ ಅತಿಕ್ರಮಣ ಮಾಡಿದ್ದಾರೆ ಎಂದು ಹಲವರು ದೂರ […]
ದಾಂಡೇಲಿ: ನಗರದ ವ್ಯಕ್ತಿಯೋರ್ವರಿಗೆ ‘ ನೀನು ನಕಲಿ ವೈದ್ಯ ಇದ್ದೀಯಾ… , ಎಂದು ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಮೂವರು ಹುಬ್ಬಳ್ಳಿಯ ಮೂವರು ಪತ್ರಕರ್ತರನ್ನು ದಾಂಡೇಲಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿಜಯ ಶಂಕರ ಮೇತ್ರಾಣಿ, ಧರ್ಮರಾಜ ನಾರಾಯಣ ಕಠಾರೆ, ಸತೀಶ ಬಾಗವಾನ ಕೇದಾರಿ ಎಂಬವರೇ ಬ್ಲಾಕ್ ಮೇಲ್ […]
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಾರ್ಸಿಕಟ್ಟಾದ ಉದಯೋನ್ಮುಖ ಹುಡುಗ ರಾಮನಾಥ ಶಾನಭಾಗ ಹಾಗೂ ಅವರ ತಂಡ ಮಾಡಿದಂತಹ ಬಹು ನಿರೀಕ್ಷಿತ ಸಿನೆಮಾ ಪ್ರತ್ಯರ್ಥ ಏಂಬ ಸಿನಿಮಾ ಇದೇ ಬರುವ ಫೆ 28 ಕ್ಕೆ ತೆರೆಗೆ ಬರಲಿದೆೆ. ಅಮಲಮಲೆ ಎಂಬ *Lyrical video* ಇಂದು ಬಿಡುಗಡೆಗೊಂಡಿದೆ. ನೋಡಿ ಹಾರೈಸಿ ಹಾಗೂ […]
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರು ಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು […]
ವಿಭಾಗವಾರು ಉತ್ಸವ ನಡೆಸುತ್ತಿದ್ದ ಆರ್.ವಿ.ಡಿ. ಅದ್ಯಾಕೋ ಕಳೆದ ಕೆಲವು ವರ್ಷಗಳಿಂದ ಕರಾವಳಿ ಉತ್ಸವ ಆಯೋಜನೆಗೆ ಸರಿಯಾದ ಮಹೂರ್ತವೇ ಸಿಗುತ್ತಿರುವಂತೆ ಕಂಡುಬರುತ್ತಿಲ್ಲ. ಒಂದಿಲ್ಲೊಂದು ಕುಂಟು ನೆಪವನ್ನು ಹೇಳಿಕೊಂಡು ಕರಾವಳಿ ಉತ್ಸವ ಮರೆಯಾಗುತ್ತಲೇ ಇದೆ. ಕಳೆದ ಐದಾರು ವರ್ಷಗಳಿಂದ ಕರಾವಳಿ ಉತ್ಸವ ನಡೆದಿಲ್ಲ. ಅದಕ್ಕೆ ಆಳುವವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ […]
ಅಂಕೋಲಾ : ಜನಪದ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ (90) ಅವರು ಇಂದು ನಸುಕಿನ ಜಾವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಡ ಗೇರಿಯ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ […]
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ್ ಜಾತ್ರೆ ಸಂಭ್ರಮದಿಂದ ನಡೆದಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಜಾತ್ರೆಯಲ್ಲಿ ಕಾರ್ಣಿಕ ನುಡಿಯಲಾಗಿದ್ದು ಕರ್ನಾಟಕ ಜನತೆಗೆ ಶುಭ ಸುದ್ದಿ ಸಿಕ್ಕಿದೆ. ಹಾಗಾದರೆ ಮೈಲಾರಲಿಂಗೇಶ್ವರ ಜಾತ್ರೆಯ ಕಾರ್ಣಿಕ ಹೇಳಿದ್ದೇನು ಇಲ್ಲಿದೆ ವರದಿ. 12 ಅಡಿ ಎತ್ತರದ ಬಿಲ್ಲೇರಿದ […]
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರದಿಂದ ಆರಂಭಗೊಂಡ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿರುವ ಸಂದರ್ಭದಲ್ಲಿಯೇ, ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಹೀಲ್ ಚೇರ್ನಲ್ಲಿ ಆಗಮಿಸಿರುವುದು ಹಲವು ಕುತುಹಲಕ್ಕೆಡೆಯಾಗಿತ್ತು. ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ […]
ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾದಂತಿದೆ. ಈಗಾಗಲೇ ಬಿಹಾರ ರಾಜ್ಯ 1992ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಪರಿಚಯಿಸಿದ್ದು, ಪ್ರತಿ ತಿಂಗಳು ಎರಡು ದಿನಗಳ ರಜೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ […]
© 2020 All Rights Reserved Odanadi