ಕ್ರೀಡಾ ಜಗತ್ತಿನ ಅಂತರಾಷ್ಟ್ರೀಯ ಮಟ್ಟದ ಸಾಧಕ ಶಿಕ್ಷಕಿ ಹೊನ್ನಾವರದ ಯಮುನಾ ನಾಯ್ಕ
ಗ್ರಾಮೀಣ ಪ್ರತಿಭೆಯೊಂದು ಕ್ರೀಡಾ ಜಗತ್ತಿನಲ್ಲಿ ಸಾಧನೆ ಮಾಡಬೇಕೆಂದರೆ ಅದಕ್ಕೊಂದು ನಿರಂತರ ತಪಸ್ಸು ಮಾಡಬೇಕಾದಿತು. ಸತತ ಪರಿಶ್ರಮ, ಕ್ರಮವರಿತ ಸಾಧನೆ, ಎದುರಾಳಿಯನ್ನು ಸೋಲಿಸುವ ಛಲ ಅತ್ಯಗತ್ಯ. ಕ್ರಮರಹಿತ ಸಾಧನೆ ಶರೀರ ನಾಶವೇ ಹೊರತು, ಶರೀರ ಸಂವರ್ಧನೆಯಲ್ಲ ಎಂಬುದೊಂದು ಮಾತಿದೆ. ಸುಪ್ತವಾಗಿ ತಮ್ಮಲ್ಲಡಗಿರುವ ಚೈತನ್ಯಕ್ಕೆ ದಾರಿ ತೋರಿಸಿದಾಗ ಅದು ಬಲಿಷ್ಠಗೊಳ್ಳಲು ಸಾಧ್ಯ. […]