ಉತ್ತರ ಕನ್ನಡ

ಆದರ್ಶ ಶಿಕ್ಷಕ ಹೊಳೆಗದ್ದೆಯ ಎಂ .ಎಸ್.ನಾಯ್ಕ

” ಮೊದಲು ಆಳಾಗುವುದನ್ನು ಕಲಿಯಿರಿ.ಆಗ ನಾಯಕನ ಅಹೃತೆ ನಿಮಗೆ ಬರುತ್ತದೆ. ಒಂದುಸಾಮಾನ್ಯ ಕೆಲಸನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ” ಎಂಬ ಸ್ವಾಮಿವಿವೇಕಾನಂದರವರ ಮಾತನ್ನು ತಮ್ಮ ಬದುಕಿನುದ್ದಕ್ಕೂ ಅನುಸರಿಸಿಕೊಂಡು ಅಚ್ಚುಕಟ್ಟುತನದಿಂದ ಕೆಲಸ ನಿರ್ವಹಿಸಿ ಆದರ್ಶ ಶಿಕ್ಷಕರಾಗಿ ಸುದೀರ್ಘ 39 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಹೊಳೆಗದ್ದೆಯ ಶ್ರೀ ಎಂ.ಎಸ್.ನಾಯ್ಕರವರು. […]

ಪರಿ‍ಚಯ

ಉಪ್ಪರಗುಡಿಯ ಸೋಮಿದೇವಯ್ಯ : ಅಂದಾನಯ್ಯನವರ ವಚನ ವಿಚಾರ

ಮರನುರಿದು ಬೆಂದು ಕರಿಯಾದ ಮತ್ತೆಉರಿಗೊಡಲಾದುದ ಕಂಡು,ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ.ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ,ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ, ಉರಿಯೊಳಗೊಡಗೂಡಿದ ತಿಲಸಾರತುಪ್ಪ ಮರಳಿ ಅಳೆತಕ್ಕುಂಟೆ ?ವಸ್ತುವಿನಲ್ಲಿ ಕರಿಗೊಂಡ ಚಿತ್ತ,ತ್ರಿವಿಧಮಲಕ್ಕೆ ಹೊರಳಿ ಮರಳುವದೆ ?ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು, ಗಾರುಡೇಶ್ವರಲಿಂಗವ ಕೂಡಿದವನ ಕೂಟ.** -ಉಪ್ಪರಗುಡಿಯ […]

ಒಡನಾಡಿ ವಿಶೇಷ

ಕುಂಚ ಕಲೆಗೆ ಜೀವ ತುಂಬುವ ಪೇಂಟರ್ ಮಲ್ಲಪ್ಪ

ಜೀವನವೊಂದು ಕಲೆ: ಕಲೆಯ ಕಲಿಸುವುದೆಂತು? ಸಾವಿರದ ನಿಯಮ, ಯುಕ್ತಿಗಳನೊರೆದೊಡೆಯಂ ಆವುದೋ ಕುಶಲತೆಯದೊಂದಿರದೆ ಜಯವಿರದು ಆ ವಿವರ ನಿನ್ನೊಳಗೆ, ಮಂಕುತಿಮ್ಮ!    ಇದು ಬದುಕು ಮತ್ತು ಕಲೆಯ ಬಗ್ಗೆ ಡಿವಿಜಿಯವರು ಬರೆದ ಅದ್ಭುತ ಸಾಲುಗಳು.  ಜೀವನವೇ ಒಂದು ಕಲೆ. ಅದನ್ನು ಕೊಳೆಯ ಕಲೆಯಾಗಿಸಿಕೊಳ್ಳದೇ ಕಲೆಯ ಕಲೆಯಾಗಿಸಿಕೊಳ್ಳುವುದೂ ಸಹ ಒದು ಕಲೆಯೇ […]

Uncategorized

ದಾಂಡೇಲಿಯಲ್ಲೊಬ್ಬ ಅಪರೂಪದ ಪೊಲೀಸ್‌ ಅಧಿಕಾರಿ

ಪೊಲೀಸ್ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳೆಂದರೆ (ಕೆಲವರನ್ನು ಹೊರತು ಪಡಿಸಿ) ಜನ ಸಂಶಯಂದಲೇ ನೋಡುವಂತಹ ಕಾಲ ಇದು. ಆದರೆ ಕೆಲವರು ಮಾತ್ರ ಈ ಅಪವಾದಗಳಿಗೆ ಹೊರತಾಗಿರುವವರಿರುತ್ತಾರೆ. ಅಂಥವರಲ್ಲಿ ಇತ್ತೀಚೆಗೆ ನಿವೃತ್ತರಾದ ಪಿ.ಎಸ್.ಐ ಪಿ.ಎಚ್. ಶೇತಸನದಿ ಒಬ್ಬರು ಎಂದರೆ ಅತಿಶಯೋಕ್ತಯಾಗಲಾರದು.       ಪರಮೇಶ್ವರಪ್ಪ ಹನ್ಮಂತಪ್ಪ ಶೇತಸನದಿ ಎಂಬ ಪಿ.ಎಸ್.ಐ ಸುಮಾರು […]

ಒಡನಾಡಿ ವಿಶೇಷ

ವಚನ-ವಿಚಾರ ಶರಣ ಮೆರೆಮಿಂಡಯ್ಯ

ನೀರೊಳಗಣ ಕಿಚ್ಚಿಗೆ ನೀರೆ ತಾಯಿ. ಕಲ್ಲೊಳಗಣ ಕಿಚ್ಚಿಗೆ ಕಲ್ಲೆ ತಾಯಿ. ಮರದೊಳಗಣ ಕಿಚ್ಚಿಗೆ ಮರನೆ ತಾಯಿ. ಅವು ಹೊರಹೊಮ್ಮಿದಾಗ ತಾಯ ತಿಂದು, ತಾವು ತಲೆದೋರುವಂತೆ, ಕುರುಹಿಂದ ಅರಿವನರಿತು ಅರಿವು ಕುರುಹು ನಷ್ಟವ ಮಾಡಿ ನಿಂದಲ್ಲಿಯೆ, ಐಘಟದೂರ ರಾಮೇಶ್ವರಲಿಂಗ, ಅಂಗವ ಅರಿತು ನಿಂದ ನಿಲವು.       – ಶರಣ ಮೆರೆಮಿಂಡಯ್ಯ […]

ಪರಿ‍ಚಯ

ನೀಲಗಗನದಲೈಕ್ಯವಾದ ನಾವುಡರು!

ಯಕ್ಷಗಾನ ಭಾಗವತಿಕೆಯ ಕಂಚಿನ ಕಠದ ಭಾಗವತ ಕಾಳಿಂಗ ನಾವುಡರು ನಮ್ಮನ್ನಗಲಿ 30 ವಷಗಳ ನೆನಪಿಗೆ ಈ ಲೇಖನ…. ಯಕ್ಷ ಜಗತ್ತು ಹಿಂದೆಂದೂ ಕಂಡಿರದ – ಮುಂದೆಂದೂ ಕಾಣಲಾಗದೆಂದೆನಿಸಿದ “ಯುಗದ ಭಾಗವತ” ರೆಂದರೆ ಕೊಂಚವೂ ಉತ್ಪ್ರೇಕ್ಷೆಯೆನಿಸದ, ಮರೆಯಾಗಿ ಮೂರು ದಶಕಗಳೇ ಮೀರಿದರೂ ಯಕ್ಷಗಾನದ ಕುರಿತು ಗಂಧ – ಗಾಳಿಯಿರದವರೂ ಕೇಳದಿರಲಾರದ […]