ಫೀಚರ್

ಸರಕಾರದ ಜನವಿರೋಧಿ ನೀತಿಗಳ ವಿರುದ್ದ ದಾಂಡೇಲಿ ಕಾಂಗ್ರೆಸ್ ಪ್ರತಿಭಟನೆ

ದಾಂಡೇಲಿ: ಭೂ ಸುಧಾರಣೆ ಕಾಯಿದೆ, ಎ.ಪಿ.ಎಂ.ಸಿ. ಕಾಯಿದೆ, ಕಾರ್ಮಿಕ ಕಾಯಿದೆಗಳ ತಿದ್ದುಪಡಿ ವಿರೋಧಿಸಿ ಕೊರೊನಾ ಬ್ರಷ್ಠಾಚಾರ ಹಾಗೂ ನೆರೆ ಪರಿಸ್ಥಿತಿಯಲ್ಲಿ ನಿರ್ವಹಣೆಯ ವೈಫಲ್ಯ ಸೇರಿದಂತೆ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತೀಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]

ರಾಜಕೀಯ

ರಾಮ ಮಂದಿರ ಭೂಮಿ ಪೂಜೆ: ಕರಸೇವೆಯಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸಿದ ಭಾ.ಜ.ಪ. ಯುವ ಮೋರ್ಚಾ

ದಾಂಡೇಲಿ: ಅಯೋದ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನೆವೇರಿಸುವ ಸಂದರ್ಭದ ಭಾಗವಾಗಿ ದಾಂಡೇಲಿಯಲ್ಲಿ ಭಾ.ಜ.ಪ ಯುವ ಮೋರ್ಚಾದವರು 1992 ರಲ್ಲಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಹಿರಿಯರನ್ನು ಸನ್ಮಾನಿಸಿ ಗೌರವಿಸಿದರು. ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 1992ರಲ್ಲಿ ಕರೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಅರ್ಜುನ್ ನಾಯ್ಕ, ವಿಠ್ಠಲ್ ಬೈಲೂರಕರ, […]

ರಾಜಕೀಯ

ಸಾಮಾಜಿಕ ನ್ಯಾಯವೇ ನರೇಂದ್ರ ಮೋದಿಯವರ ಆಡಳಿತದ ಗುರಿ

ದಾಂಡೇಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈದೇಶವಾಸಿಗಳ ಎಲ್ಲ ಸ್ಥರದ ಜನರಿಗೂ ನ್ಯಾಯ ಕೊಡಿಸುವ ಗುರಿಯನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರ ಪಲಿತಾಂಶಳನ್ನೂ ಕೂಡಾ ನಾವು ಇಂದು ಕಾಣುತ್ತಿದ್ದೇವೆ. ಈ ದೇಶದ ಜನರೂ ಸಹ ಅವರ ಆಡಳಿತಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ತಿಳಿಸಿದರು. ಚಿಕ್ಕ ಸಮುದಾಯವನ್ನು […]

ರಾಜಕೀಯ

ಮಂಡ್ಯದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರಿಗೆ ಸನ್ಮಾನ

ಮಂಡ್ಯ : ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಂಡ್ಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು. ಸಚಿವರು ಈ ಸಂದರ್ಭದಲ್ಲಿ ಹಿರಿಯ ನಾಯಕರಾದ ದಿವಂಗತ ಅನಂತಕುಮಾರ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ ಸಂದರ್ಭವನ್ನು ಸ್ಮರಿಸಿದರು. ಹಾಗೂ […]

ರಾಜಕೀಯ

ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]

ರಾಜಕೀಯ

ರಾಜ್ಯ ಸಭೆಗೆ ದೇವೇಗೌಡಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ […]

ರಾಜಕೀಯ

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳುಹಿಸಲು ವಿಪಕ್ಷೀಯರಿಂದಲೂ ಒತ್ತಡ-ಡಿಕೆಶಿ

ಬೆಂಗಳೂರು: ಕಳೆದ ಐದು ವರ್ಷಗಳ ಕಾಲ ಸಂಸತ್ತಿನ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕಾರ್ಯ ನಿರ್ಹಿವಸಿದ ಮಲ್ಲಿಕಾರ್ಜುನ್‌ ಖರ್ಗೆಯವರು ರಾಷ್ಟ್ರೀಯ ನಾಯಕರಾಗಿದ್ದಾರೆ, ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳಿಸಲು ನಮ್ಮ ಪಕ್ಷದವರಷ್ಟೇ ಅಲ್ಲ. ವಿಪಕ್ಷದಲ್ಲಿರುವ ಬೇರೆ ಬೇರೆ ರಾಜ್ಯಗಳ ನಾಯಕರೂ ಸಹ ಸಹಮತ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. […]