ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರದಿಂದ ‘ಫುಲ್ ಡೇ ವಾಲೆಂಟರಿ ಲಾಕ್‍ಡೌನ್’: ಮಾರ್ಕೆಟ್‌ಗೆ ಶನಿವಾರ 3 ಗಂಟೆಯೇ ಡೆಡ್‌ಲೈನ್‌

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಸಭಾ ಸದಸ್ಯರ ಮನವಿಯ ಮೇರೆಗೆ ದಾಂಡೇಲಿಯಲ್ಲಿ ಸೋಮವಾರದಿಂದ ಫುಲ್ ಡೇ ವಾಲೆಂಟರಿ ಲಾಕ್‍ಡೌನ್ ಮಾಡಲಾಗುವುದು ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ನಗರಸಭೆಯ ಸರ್ವ ಪಕ್ಷಗಳ […]

ಈ ಕ್ಷಣದ ಸುದ್ದಿ

ದಾಂಡೇಲಿ-ಅಳ್ನಾವರ ಪ್ಯಾಸೆಂಜರ ರೈಲು  ಪುನರಾರಂಭಿಸುವಂತೆ ದೇಶಪಾಂಡೆ ಮನವಿ

ದಾಂಡೇಲಿ: ಕೋವಿಡ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ದಾಂಡೆರಲಿ -ಅಳ್ನಾವರ ರೈಲು ಸಂಚಾರ ಈವರೆಗೂ ಪುನರಾರಂಭಗೊಂಡಿಲ್ಲ . ಇದೀಗ ಎಲ್ಲ ರೀತಿಯ ಅನುಕೂಲತೆಗಳಿದ್ದು ಈ ರೈಲು ಸಂಚಾರವನ್ನು ಪುನರಾರಂಭಿಸುವಂತೆ ರಾಜ್ಯ ಆಡಳಿತ ಸುಧಾರಣಾ ಸಮಿತಿಯ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ ದೇಶಪಾಂಡೆಯವರು ರೆಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶುಕ್ರವಾರ ಹುಬ್ಬಳ್ಳಿಯಲ್ಲಿ […]

ಈ ಕ್ಷಣದ ಸುದ್ದಿ

ಬಟ್ಟೆ ಚೀಲಗಳ ವಿತರಣೆಗೆ ಚಾಲನೆ ನೀಡಿದ ಕಾಗದ ಕಾರ್ಖಾನೆ

ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲನವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ಹಾಗೂ ಪ್ಲಾಸ್ಟಿಕ್ ಬಳಕೆ ಬೇಡ ಎಂಬ ಘೋಷಣೆಯೊಂದಿಗೆ ಬಟ್ಟೆ ಚೀಲಗಳ ವಿತರಣೆಗೆ ಗಾಂಧೀ ಜಯಂತಿಯಂದು ಚಾಲನೆ ನೀಡಿದರು. ದಾಂಡೇಲಿ ತಹಶೀಲ್ದಾರ್ ಶೈಲೇಶ ಪರಮಾನಂದ,  ದಾಂಡೇಲಿ ನಗರಸಭೆಯ ಅಧ್ಯಕ್ಷ  ಅಷ್ಪಾಕ […]

ದಾಂಡೇಲಿ

ದಾಂಡೇಲಿ ನಗರಸಭೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ

ದಾಂಡೇಲಿ : ದಾಂಡೇಲಿ ನಗರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ […]

ಈ ಕ್ಷಣದ ಸುದ್ದಿ

ಗಾಂಧೀ ವಿಚಾರವನ್ನು ಯಾರೂ ಮರೆಯಬಾರದು – ಆರ್.ವಿ. ದೇಶಪಾಂಡೆ

ದಾಂಡೇಲಿ : ಮಹಾತ್ಮ ಗಾಂಧೀಜಿಯವರು ಈ ದೇಶಕ್ಕಾಗಿ  ಮಾಡಿದ ತ್ಯಾಗ, ಬಲಿದಾನದ ಲಾಭ  ಈ ದೇಶದ ಜೊತೆಗೆ  ನಮ್ಮ ನಿಮ್ಮೆಲ್ಲರಿಗೂ ಆಗಿದೆ. ಗಾಂಧೀಜಿ  ವಿಚಾರ ಹಾಗೂ ಅದರ್ಶಗಳು ವಿಶ್ವ ಮಾನ್ಯವಾದುದು. ಅವರ ವಿಚಾರವನ್ನು ಯಾರೂ ಮರೆಯಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ […]

ಈ ಕ್ಷಣದ ಸುದ್ದಿ

ದಾಂಡೇಲಿ ಕಸಾಪದಿಂದ ಗಾಂಧೀಜಿ ಜಯಂತಿ : ಉಪನ್ಯಾಸ ಕಾರ್ಯಕ್ರಮ

ದಾಂಡೇಲಿ: ಗಾಂಧಿಜೀ ಬೌತಿಕವಾಗಿ ದೇಹಾಂತ್ಯ ವಾಗಿದ್ದಾರೆ. ಆದರೆ ಅವರ ಸಿದ್ದಾಂತಕ್ಕೆ, ವಿಚಾರಗಳಿಗೆ ಯಾವತ್ತೂ ಸಾವಿಲ್ಲ ಎನ್ನುವುದು ಅಷ್ಟೇ ಸತ್ಯ ಎಂದು ಕೆನರಾ ವೆಲ್‌ಪೇರ್ ಟ್ರಸ್ಟ್ ಬಿ.ಇಡಿ.ಕಾಲೇಜಿನ ಉಪನ್ಯಾಸಕ ನಾಗೇಶ ನಾಯ್ಕ ಹೇಳಿದರು. ಅವರು ದಾಂಡೇಲಿ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಾಂಡೇಲಿ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ‘ಗಾಂಧಿ […]

ಫೀಚರ್

ಕಾಗದ ಕಂಪನಿಯ ಗಾಂಧಿ ಪ್ರತಿಮೆಯೆದುರು ಗಾಂಧಿ ತಾತನ ಸ್ಮರಣೆ

ದಾಂಡೇಲಿ : ದಾಂಡೇಲಿ ತಾಲೂಕಾಡಳಿತ, ನಗರಾಡಳಿತ, ವೆಸ್ಟ್ ಕೋಸ್ಟ್ ಪೇಪರ್ ಮಿಲ್, ಪೊಲೀಸ್ ಇಲಾಖೆ, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪ್ರೆಸ್ ಕ್ಲಬ್ ಇವುಗಳ ಸಂಯುಕ್ತಾಶ್ರಯದಲ್ಲಿ ಬಂಗುರನಗರದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಗಾಂಧೀಜಿ ಜಯಂತಿ ಕಾರ್ಯಕ್ರಮ ನಡೆಯಿತು. ನಗರಸಭಾ ಅಧ್ಯಕ್ಷ ಅಶ್ಪಾಕ್ ಶೇಕ್ ತಹಶೀಲ್ದಾರ್ […]

ದಾಂಡೇಲಿ

ದಾಂಡೇಲಿ ನವರಾತ್ರಿ ಉತ್ಸವಕ್ಕೆ ಚಾಲನೆ : ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ

ದಾಂಡೇಲಿ : ಮೂರನೇ ವರ್ಷದ ದಾಂಡೇಲಿ ನವರಾತ್ರಿ ಉತ್ಸವಕ್ಕೆ ಹಳೆ ನಗರಸಭೆಯ ಮೈದಾನದಲ್ಲಿ ಗುರುವಾರ ಅದ್ದೂರಿ ಚಾಲನೆ ದೊರೆತಿದ್ದು, ಮುಂಜಾನೆ ದುರ್ಗಾದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ದಾಂಡೇಲಿಯ ಹಳೆ ನಗರ ಸಭೆಯ ಮೈದಾನ ಇದೀಗ ಹಲವು ಆಕರ್ಷಣೆಗಳೊಂದಿಗೆ ಶೃಂಗಾರಗೊಂಡಿದೆ. ಹೊನ್ನಾವರದ ಕಲಾವಿದ ದಾಮೋದರ ನಾಯ್ಕ ಅವರಿಂದ ರೂಪಗೊಂಡ ಭವ್ಯವಾದ ಮಂಟಪ, […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಸಂಭ್ರಮದ ನವರಾತ್ರಿ ಉತ್ಸವ

ಬಗೆ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ದಾಂಡೇಲಿ:  ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ನೇತೃತ್ವದಲ್ಲಿ ಕಳೆದ ಮೂರು ವರ್ಷಗಳಿಂದ ಆಯೋಜಿಸಿ ಕೊಂಡು ಬಂದಿರುವ ನವರಾತ್ರಿ ಉತ್ಸವ ಕಾರ್ಯಕ್ರಮವು ಈ ವರ್ಷ ಅಕ್ಟೋಬರ್ ಮೂರರಿಂದ ಒಂಬತ್ತು ದಿನಗಳ ಕಾಲ ಸಂಭ್ರಮದಿಂದ ದಾಂಡೇಲಿಯ ಹಳೆ ನಗರಸಭೆ ಮೈದಾನದಲ್ಲಿ ನಡೆಯಲಿದೆ. ನಮ್ಮ ನಾಡ […]

ದಾಂಡೇಲಿ

ದಾಂಡೇಲಿ ನಗರಸಭೆ ಸ್ಥಾಯಿ ಸಮಿತಿಯ  ನೂತನ ಅಧ್ಯಕ್ಷರಾಗಿ ಸುಧಾ ಜಾಧವ

ದಾಂಡೇಲಿ: ನಗರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ವಾರ್ಡ್ ನಂಬರ್ 17ರ ಸದಸ್ಯೆ ಸುಧಾ ರಾಮಲಿಂಗ ಜಾಧವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ದಾಂಡೇಲಿ ನಗರಸಭೆಯ ಸಭಾಭವನದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಸಭಾಪತಿ ಸುಧಾ ಜಾಧವರವರು ಹಳೆ ದಾಂಡೇಲಿ ಭಾಗದ ಸದಸ್ಯರಾಗಿದ್ದು, ಮೊದಲಬಾರಿಗೆ ಆಯ್ಕೆಯಾದವರು. […]

ದಾಂಡೇಲಿ

ದಾಂಡೇಲಿಯಲ್ಲಿ ಸರಣಿಗಳ್ಳತನ ನಡೆಸಿದ್ದ ಅಂತರಾಜ್ಯ ಕಳ್ಳರ ಬಂಧನ

ದಾಂಡೇಲಿ : ನಗರದ ಲಿಂಕ ರಸ್ತೆಯಲ್ಲಿ ಸರಣಿಗಳತನ ನಡೆಸಿದ್ದ ಅಂತರಾಜ್ಯ ಇಬ್ಬರು ಕಳ್ಳರನ್ನು ದಾಂಡೇಲಿಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಹಸನ್ ಸಾಬ್ ಬೇಗ್ , ಹಳಿಯಾಳದ ಆಸಿಫ್ ಬೇಗ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಸೆಪ್ಟೆಂಬರ್ 19ರಂದು ದಾಂಡೇಲಿಯ ಲಿಂಕ್ ರಸ್ತೆಯಲ್ಲಿ ನಾಲ್ಕು ಅಂಗಡಿಗಳಲ್ಲಿ ಒಂದೇ ದಿನ ಕಳ್ಳತನ […]