ಈ ಕ್ಷಣದ ಸುದ್ದಿ

ಆಯ್ಕೆಯಾದ ಎರಡು ವರ್ಷಗಳ ನಂತರ ಪ್ರಮಾಣ ವಚನ ಸ್ವೀಕರಿಸಿದ ದಾಂಡೇಲಿ ನಗಸಭಾ ಸದಸ್ಯರು

ದಾಂಡೇಲಿ: ಅಂತೂ ಇಂತೂ ದಾಂಡೇಲಿ ನಗರಸಭಾ ಸದಸ್ಯರು ಬರೋಬ್ಬರಿ ಎರಡು ವರ್ಷ ಮೂರು ತಿಂಗಳ ನಂತರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರಮಣ ವಚನ ಸ್ವೀಕರಿಸಿ ಅಧಿಕೃತವಾಗಿ ತಮ್ಮ ಹುದ್ದೆ ಅಲಂಕರಿಸಿದ್ದಾರೆ. ದಾಂಡೇಲಿ ನಗರಸಭೆಯ ಸಾಮಾನ್ಯ ಸಭೆ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯ ಆರಂಭದಲ್ಲಿ […]

ಒಡನಾಡಿ ವಿಶೇಷ

ಆದಿವಾಸಿ ಕುಣಬಿಗಳ ಕಂಬಳಿಪ್ರಿಯ ಖಾಪ್ರಿ ದೇವರು

ಬುಡಕಟ್ಟುಗಳ ಬದುಕು, ಅವರ ಉಡಿಗೆ-ತೊಡಿಗೆ, ಅವರ ಆಹಾರ ಪದ್ದತಿ, ಅವರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಆಚರಣೆಗಳೇ ವಿಶಿಷ್ಠವಾದುದು. ಒಂದು ರೀತಿಯಲ್ಲಿ ಬಡಕಟ್ಟುಗಳದ್ದು ಜನಪದೀಯ ಸೊಗಡು ಹಾಗೂ ಸಂಸ್ಕøತಿಗಳನ್ನು ಮೇಳೈಸಿಕೊಂಡಿರುವ ಒಟ್ಟಂದದ ಬದುಕು. ಭಾಗಶಃ ಕಾಡ ನಡುವೆಯೇ ವಾಸಿಸುವ ಈ ಆದಿವಾಸಿಗಳು ಸಾಮಾಜಿಕವಾಗಿ ಒಂದಿಷ್ಟು ಬಡವರಾಗಿದ್ದರೂ, ಸಂಸ್ಕøತಿಯಿಂದ ಶ್ರೀಮಂತರು […]

ಈ ಕ್ಷಣದ ಸುದ್ದಿ

ದಾಂಡೇಲಿ ಲಾಯನ್ಸ್‌ ಕ್ಲಬ್‌ಗೆ ಝೋನ್‌ ಚೇರಮನ್‌ ಭೇಟಿ

ದಾಂಡೇಲಿ : ಲಯನ್ಸ್ ಸಂಸ್ಥೆ ಮಾನವ ಕಲ್ಯಾಣಕ್ಕಾಗಿ ವಿಶ್ವದಲ್ಲೆ ಗುರುತಿಸಿಕೊಂಡ ಒಂದು ಅಂತರಾಷ್ಟ್ರೀಯ ಮಟ್ಟದ ಅತಿದೊಡ್ಡ ಸೇವಾ ಸಂಸ್ಥ್ಥೆಯಾಗಿದೆ, ಪರರಿಗೆ ಉಪಕಾರ ಮಾಡಿ ಸೇವೆ ಸಲ್ಲಿಸುವುದೇ ಈ ಸಂಸ್ಥೆಯ ಸದಸ್ಯರ ಮುಖ್ಯಗುರಿಯಾಗಿದೆ ಎಂದು ಜಿಲ್ಲೆಯ ಜೋನ್ ಚೇರಮನ್ ಜ್ಯೋತಿ ಭಟ್ ನುಡಿದರು. ಅವರು ನಗರದ ಲಯನ್ಸ್ ಕ್ಲಬ್‍ನ ಶಾಲೆಯಲ್ಲಿ […]

ಈ ಕ್ಷಣದ ಸುದ್ದಿ

ಗ್ರಾಮ ಪಂಚಾಯತ ಚುನಾವಣೆ ನಿಮಿತ್ತ ಅಧಿಕಾರಿಗಳಿಗೆ ತರಬೇತಿ ನೀಡಿದ ಅಪರ ಜಿಲ್ಲಾಧಿಕಾರಿ

ದಾಂಡೇಲಿ: ಗ್ರಾಮ ಪಂಚಾಯತ ಚುನಾವಣೆ ನಿಮಿತ್ತ ಹಳಿಯಾಳ, ದಾಂಡೇಲಿ, ಜೋಯಿಡಾದ ಎಲ್ಲ ಗ್ರಾಮ ಪಂಚಾಯತಗಳ ಚುನಾವಣಾಧಿಕಾರಿಗಳಿಗೆ ಹಾಗೂ ಸಹಯಕ ಚುನಾವಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿಯವರು ದಾಂಡೇಲಿ ನಗರಸಭೆ ಸಭಾಭವನದಲ್ಲಿ ಸಭೆ ನಡೆಸಿ ತರಬೇತಿ ನೀಡಿದರು. ಗ್ರಾಮ ಪಂಚಾಯತಗಳ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ಪಾಲಿಸಬೇಕಾದ ಚುನಾವಣಾ ಆಯೋಗದ ನಿಯಮಗಳ […]

ಈ ಕ್ಷಣದ ಸುದ್ದಿ

ಭಾ.ಜ.ಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುನೀಲ ಹೆಗಡೆ

ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಹಳಿಯಾಳ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ನೇಮಕ ಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಿಂದ ಇಬ್ಬರನ್ನು ರಾಜ್ಯ ಕಾರ್ಯಕಾರಿ ಸಮಿತಿಗೆ ನೇಮಕ ಗೊಂಡಿದ್ದು ಭಾ.ಜ.ಪ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಮತ್ತೋರ್ವರಾಗಿದ್ದಾರೆ. ಸುನೀಲ ಹೆಗಡೆಯವರ ನೇಮಕಕ್ಕೆ ಹಳಿಯಾಳ-ದಾಂಡೇಲಿ-ಜೊಯಿಡಾದ […]

ದಾಂಡೇಲಿ

ಹಿರಿಯ ಮೀನು ವ್ಯಾಪಾರಿ ಅಗ್ನೆಲ್‌ ಡಿಸೆಲ್ವಾ ಇನ್ನಿಲ್ಲ

ದಾಂಡೇಲಿ: ನಗರದ ಹಿರಿಯ ಮೀನು ವ್ಯಾಪಾರಿ ಅಗ್ನೆಲ್ ಡಿಸೆಲ್ವಾರವರು ( 81) ವಯೋಸಹಜ ಕಾರಣದಿಂದ ಕೊನೆಯುಸಿರೆಳೆರದಿದ್ದಾರೆ. ಇವರು ಬಹಳ ವರ್ಷಗಳಿಂದ ನಗರದ ಸಂಡೇ ಮಾರ್ಕೆಟ್‍ನಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಇವರು ಎಲ್ಲರ ಪ್ರೀತಿ ಗಳಿಸಿದ್ದರು. ಮೃತರು ಮಡದಿ ಹಾಗೂ ಇಬ್ಬರು ಪುತ್ರು ಹಾಗೂ ನಾಲ್ವರು […]

ಈ ಕ್ಷಣದ ಸುದ್ದಿ

ಗಾಂವಠಾಣಾ – ಮೌಳಂಗಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ದಾಂಡೇಲಿ: ಹದಗೆಟ್ಟ ಅಂಬೇವಾಡಿ-ಮಾವಳಂಗಿ ರಸ್ತೆಯನ್ನು ದುರಸ್ಥಿ ಪಡಿಸುವಂತೆ ಒತ್ತಾಯಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಭಟನೆ ನಡೆಸಿದರು. ಇದು ದಾಂಡೇಲಿಗೆ ಹತ್ತಿರದ ಮಾವಳಂಗಿ ಇಕೋ ಪಾರ್ಕ ಸಂಪರ್ಕಿಸುವ ರÀಸ್ತೆಯಾಗಿದ್ದು, ಇಲ್ಲಿ ಪ್ರವಾಸಿಗರ ಸಂಚಾರ ನಿತ್ಯ ಹೆಚ್ಚಿರುತ್ತದೆ. ಜೊತೆಗೆ ಅಂಬೇವಾಡಿ, ಗಾಂವಠಾಣ, ನವಗ್ರಾಮವ, ಮಾವಳಂಗಿಗೆ ಹೋಗಿ ಬರುವ ಪ್ರಮುಖ ರಸ್ತೆ […]

ಈ ಕ್ಷಣದ ಸುದ್ದಿ

ಪದೋನ್ನತ್ತಿಗೊಂಡ ಹಳಿಯಾಳ ತಹಶೀಲ್ದಾರ ವಿದ್ಯಾಧರ ಗುಳಗುಳಿ

ಹಳಿಯಾಳ ತಹಶೀಲ್ದಾರ ವಿದ್ಯಾಧರ ಗುಳಗುಳಿಯವರುರಾಣೆಬೆನ್ನೂರಿನ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭುಸ್ವಾಧೀನಾಧಿಕಾರಿಗಳಾಗಿ ಪದೋನ್ನತ್ತಿಗೊಂಡಿದ್ದಾರೆ. ಸುಮಾರು ಆರು ವರ್ಷಗಳಿಂದ ಅವಿಭಜಿತ ಹಳಿಯಾಳ ತಾಲೂಕಾ ತಹಶೀಲ್ದಾರರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾಧರ ಗುಳಗುಳಿಯವರು ತಮ್ಮ ಸರಳ ವ್ಯಕ್ತಿತ್ವದ ಮೂಲಕ ಜನಪ್ರೀತಿ ಗಳಿಸಿದ್ದರು. ತಮ್ಮ ಕೆಲಸಗಳ ಮೂಲಕವೇ ತಾಲೂಕಿನ ಜನಮೆಚ್ಚುಗೆಯ ಅಧಿಕಾರಿಗಳೆನಿಸಿಕೊಂಡಿದ್ದರು. ಕೆಲ ಕಾಲ […]

ಈ ಕ್ಷಣದ ಸುದ್ದಿ

ದಾಂಡೇಲಿಯ DYSP ಯಾಗಿ ಪ್ರಶಾಂತ ಸಿದ್ದನಗೌಡರ್…

ದಾಂಡೇಲಿ ಪೊಲೀಸ್ ಉಪ ವಿಭಾಗದ ಅರಕ್ಷಕ ಉಪ ಅಧೀಕ್ಷಕರಾಗಿ (DYSP) ಪ್ರಶಾಂತ ಸಿದ್ದನಗೌಡರ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಗುಪ್ತ ವಾರ್ತೆಯಲ್ಲಿ ಡಿ.ಎಸ್.ಪಿ. ಯಾಗಿದ್ದ ಸಿದ್ದನಗೌಡರವರು ದಾಂಡೇಲಿಯ ಡಿ.ವೈ.ಎಸ್.ಪಿ. ಯಾಗಿ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಆರಕ್ಷಕ ಮಹಾ ನಿರ್ದೇಶಕರು ಬುಧವಾರ ಈ ಆದೇಶ ಹೊರಡಿಸಿದ್ದಾರೆ. ಹಿಂದೆ ಇವರು ಜೋಯಿಡಾ’ ಹಳಿಯಾಳ, ದಾಂಡೇಲಿಯಲ್ಲಿ CPI […]

ಉತ್ತರ ಕನ್ನಡ

ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವರಾಂ ಹೆಬ್ಬಾರ: ಉಪಾಧ್ಯಕ್ಷರಾಗಿ ಮೋಹನದಾಸ ನಾಯಕ

ಶಿರಸಿ : ಜಿಲ್ಲಾ ಮದ್ಯವರ್ತಿ ಬ್ಯಾಂಕ್ ಎಂದೇ ಕರೆಯಲ್ಪಡುವ ಕೆ.ಡಿ.ಸಿ.ಸಿ. ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಸಚಿವ ಶಿವರಾಂ ಹೆಬ್ಬಾರ್, ಉಪಾಧ್ಯಕ್ಷರಾಗಿ ಮೋಹನದಾಸ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರಂಭದಿಂದಲೂ ಅಂದರೆ ನಿರ್ದೇಶಕರ ಆಯ್ಕೆಯ ಸಂದರ್ಭದಿಂದಲೂ ಈ ಬಾರಿ ಈ ಬ್ಯಾಂಕಿನ ಚುನಾವಣೆ ತುರುಸಿನಿಂದ ಕೂಡಿತ್ತು. ಬ್ಯಾಕಿನ ವಿವಿಧ ಕ್ಷೇತ್ರಗಳ […]