ಈ ಕ್ಷಣದ ಸುದ್ದಿ

ಹೃದಯ ಚಿಕಿತ್ಸೆಗೊಳಗಾದ ತಂದೆ ಬಿಟ್ಟು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಂದ ಡಾಕ್ಟರ್

ಕಾರವಾರ : ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವುದರ ನಡುವೆ ತಮ್ಮ ತಂದೆಗೆ ಹೃದಯ ಚಿಕಿತ್ಸೆಯಾಗಿದ್ದರೂ, ಕೊರೊನಾ ಸೋಂಕಿತರ ಸೇವೆಯೇ ಮುಖ್ಯ ಎಂದು ನೂರಾರು ಸೋಂಕಿತರಿಗೆ ಚಿಕಿತ್ಸೆ ನೀಡಿ ಗುಣಮುಖ ಮಾಡುವಲ್ಲಿ ಮಗ್ನರಾಗುವ ಮೂಲಕ ಕಾರವಾರದ ವೈದ್ಯರೊಬ್ಬರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಜನರು […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಶಿಕ್ಷಕ : ಹಳದೀಪುರದ ಎಚ್.ಎನ್. ಪೈ

“ಸತ್ಪುರುಷರಾದವರು ಕುಸುಮದಂತೆ ಕೋಮಲ, ವಜ್ರದಂತೆ ಕಠಿಣ ” ಎನ್ನುವ ಮಾತಿದೆ. ಈ ಮಾತಿಗೆ ಸಾಕ್ಷಿಯಾಗಿ ತಮ್ಮ ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕ ವೃತ್ತಿಯಲ್ಲಿ ಅಪರಿಮಿತ ಸಾಧನೆಗೈದವರು ನಮ್ಮ ಹಳದೀಪುರದ ಶ್ರೀ ಎಚ್.ಎನ್. ಪೈರವರು. ಶಿಕ್ಷಣ- ವೃತ್ತಿ -ಪ್ರವೃತ್ತಿಯಲ್ಲಿ ವೈಚಾರಿಕತೆಯನ್ನು ಮೈಗೂಡಿಸಿಕೊಂಡು ಇಲಾಖೆಯ ಘನತೆ- […]

ಒಡನಾಡಿ ವಿಶೇಷ

ಶ್ರೀ ಶಂಕರಾಚಾರ್ಯ ವಿರಚಿತ ಶಿವಾನಂದ ಲಹರೀ…

ಕಲೆಯ ರೂಪಿಗಳು, ಶಿರದಿ ಶಶಿಕಲೆಯು ಮಣಿಯಾಗಿ ಬಂದು ನಿಂದುಒಬ್ಬರೊಬ್ಬರನು ತಪಿಸಿ ಹೊಂದಲೆನೆ , ಭಕ್ತರಿಗೆ ರತ್ನಸಿಂಧುಮೂರುಲೋಕಗಳ ಮಂಗಳದ ರೂಪ , ಹೃದಯದಲಿ ಉದಿತ ಅಮೃತಚಿದಾನಂದದಲಿ ಮತ್ತೆ ಸ್ಫುರಿಸುತಿಹ ದಂಪತಿಗೆ ನಮನ-ಸತತ //1// ಮನದ ಕಶ್ಮಲದ ಪಾಪಧೂಲಿಯನು ತೊಳೆಯುತಿಹ ಸಲಿಲ ಚರಿತೆಹೃದಯಗಾಲುವೆಯ ತುಂಬಿ ಪ್ರವಹಿಸುತ ಧುಮ್ಮಿಕ್ಕಿ ವಿಜಯ ಗಾಥೆಸಂಸಾರ ಸಾರ […]

ಉತ್ತರ ಕನ್ನಡ

ಸಮಾಜ ಸೇವೆಗೆ ಮತ್ತೊಂದು ಹೆಸರು ಅಗ್ರಹಾರದ ಸಭಾಹಿತ ಕುಟುಂಬ

ಲಾಭಕ್ಕಿಂತಲೂ ಕರ್ತವ್ಯ ಮುಖ್ಯ,  ಜಯಕ್ಕಿಂತಲೂ ಸಾಧನೆ ಮುಖ್ಯ, ಫಲಕ್ಕಿಂತಲೂ ಶ್ರಮಿಸುವುದು ಮುಖ್ಯ,  ಮಾತಿಗಿಂತಲೂ ಕೃತಿ ಮುಖ್ಯ,  ಎಂಬ ವೇದದ ಈ ಸಾಲುಗಳನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿಕೊಡು ಬಂದವರು ಸಭಾಹಿತರು… ಡಾ ಜಿ.ಜಿ. ಸಭಾಹಿತ….. ಗಣಪತಿಗೆ ಗಣಪತಿಯೇ  ಸಾಟಿ. ನಾಮ ಬಲದ ಮೂಲಕ ಹೆಮ್ಮೆಪಡುವ ಅಪರೂಪದ ವ್ಯಕ್ತಿತ್ವ ಹೊಂದಿದವರು ಅಗ್ರಹಾರದ […]

ಫೀಚರ್

ಶಿರಸಿ ಮಾರಿಕಾಂಬಾ ದೇವಸ್ಥಾನದ ಕಾರ್ತಿಕೋತ್ಸವಕ್ಕೆ ಬನ್ನಿ…

ಶಿರಶಿ: ಶಕ್ತಿ ದೇವತೆ ಮಾರಿಕಾಂಬಾದೇವಸ್ಥಾನದ ಕಾರ್ತಿಕ ಉತ್ಸವವು ಡಿಸೆಂಬರ 29 ರಿಂದ ಜನವರಿ 1 ರವರೆಗೆ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷದ […]

ಈ ಕ್ಷಣದ ಸುದ್ದಿ

ಹಿರಿಯ ಸಾಹಿತಿ ಯಲ್ಲಾಪುರದ ನಾ.ಸು. ಭರತನಹಳ್ಳಿ ಇನ್ನಿಲ್ಲ

ಯಲ್ಲಾಪುರ: ಹಿರಿಯ ಸಾಹಿತಿ, ಅಂಕಣಕಾರ ಯಲ್ಲಾಪುರದ ನಾ.ಸು. ಭರತನಹಳ್ಳಿ ಶುಕ್ರವಾರ ಕೊನೆಯುಸೆರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ರಕರ್ತರಾಗಿ, ಅಂಕಣಕಾರರಾಗಿ, ಸಾಹಿತಿಯಾಗಿ, ರಂಗಭೂಮಿ ಕಲಾವಿದರಾಗಿ, ಪ್ರಕಾಶಕರಾಗಿ, ಸಮಾಜ ಸೇವಕರಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿದ್ದ ನಾಸು ಭರತನಹಳ್ಳಿಯವರು ಆರು ದಶಕಗಳಿಗೂ ಹೆಚ್ಚು ಕಾಲ ಸಾಹಿತ್ಯ ಸೇವೆ ಮಾಡಿದ್ದರು. ನಾಸು ಎಂದೇ […]

ದಾಂಡೇಲಿ

ಎಮ್. ಹರಿದಾಸನ್ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ಅಧಿಕಾರಿ ಎಮ್. ಹರಿದಾಸನ್ (60) ಹೃದಯಾಘಾತದಿಂದ ಬುಧವಾರ ಕೊನೆಯುಸಿರೆಳೆದರು. ಮೂಲತಃ ಕೇರಳದವರಾಗಿರುವ ಹರಿದಾಸನ್ ಕಾಗದ ಕಂಪನಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ನಗರದ ಅಯ್ಯಪ್ಪ ಸೇವಾ ಸಮಿತಿಯ ಕಾರ್ಯದರ್ಶಿಯಾಗಿ ಪ್ರಾಮಾಣಿಕ ಸೇವೆ ನೀಡುತ್ತಿದ್ದರು. […]

ದಾಂಡೇಲಿ

ಬಸವರಾಜ ಕಣಸೋಗಿ ಇನ್ನಿಲ್ಲ

ದಾಂಡೇಲಿ: ನಗರದ ಕನ್ಯಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ ಬಸವರಾಜ ಕಣಸೋಗಿ (61) ಹೃದಯಾಘಾತದಿಂದ ಬುಧವಾರ ಕೊನೆಯುಸಿರೆಳೆದರು. ಮೈಸೂರಿನಲ್ಲಿ ಮಗಳ ಮನೆಯಲ್ಲಿರುವಾಗ ನಸುಕಿನ ಜಾವ ಹೃದಯ ಸ್ಥಂಬನವಾಯಿತೆಂದು ತಿಳಿದು ಬಂದಿದೆ. ಕಣಸೋಗಿಯವರು ಖಾಸಗಿ ಶಾಲಾ ಉದ್ಯೋಗಿಯಾಗಿ, ಕೆಲಕಾಲ ಜೀವ ವಿಮಾ ನಿಗಮದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕನ್ಯಾ ವಿದ್ಯಾಲಯದ ಉಪನ್ಯಾಸಕರಾಗಿ […]

ಈ ಕ್ಷಣದ ಸುದ್ದಿ

ಇಂದಿನಿಂದ ರಾಜ್ಯದಲ್ಲಿ ಮತ್ತೆ ‌ ನೈಟ್ ಕರ್ಫ್ಯೂ ಜಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ […]

ಈ ಕ್ಷಣದ ಸುದ್ದಿ

ನೋಡ ಬನ್ನಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಂದ… ಚಂದವಾ…

ಸೃಜನಶೀಲ ಮನಸ್ಥಿತಿ, ಕ್ರಿಯಾಶೀಲ ಪ್ರವೃತ್ತಿ ,ಕರ್ತವ್ಯ ಬದ್ಧತೆಯಿರುವ ಶಿಕ್ಷಕರಿಂದ ಚೈತನ್ಯ, ನಲಿ-ಕಲಿ ಮಾದರಿ ಕೋಣೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಂಡು ಮಕ್ಕಳ, ಪಾಲಕರ ಮನಸ್ಸನ್ನು ಗೆದ್ದ ಅದೆಷ್ಟೋ ಶಿಕ್ಷಕರ ಬಗ್ಗೆ ನಾವು ಕೇಳಿದ್ದೇವೆ. ಅವರ ಕೆಲಸಗಳನ್ನು ಮೆಚ್ಚಿ ,ಹಾರೈಸಿ ಹುರಿದುಂಬಿಸಿದ್ದೇವೆ. ಆದರೆ ಸರಕಾರಿ ಕಚೇರಿಯನ್ನು ತನ್ನ ಕರ್ತವ್ಯ ನಿರ್ವಹಿಸುವ ದೇವಸ್ಥಾನವೆಂದೇ ಪರಿಭಾವಿಸಿ […]