ಈ ಕ್ಷಣದ ಸುದ್ದಿ

ದಾಂಡಿಯಾವೂ ಇಲ್ಲ: ದಾಂಡೇಲಪ್ಪ ಜಾತ್ರೆಯೂ ಇಲ್ಲ: ರಾಮಲೀಲಾ, ರಸಮಂಜರಿಯೂ ನಡೆಯುವುದಿಲ್ಲ..!

ದಾಂಡೇಲಿ: ಮಹಾಮಾರಿ ಕೊರೊನಾದ ಕರಿನೆರಳು ದಾಂಡೇಲಿ ದಸರಾದ ಮೇಲೂ ಬಿದ್ದಿದ್ದು, ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ದಸರಾದ ಸಡಗರವಾಗಿದ್ದ ದಾಂಡಿಯಾ( ಕೋಲಾಟ) ಹಾಗೂ ಇಲ್ಲಿಯ ಗ್ರಾಮದೇವರೇ ಆಗಿರುವ ಸತ್ಪುರುಷ ದಾಂಡೇಲಪ್ಪ ಜಾತ್ರೆ ನಡೆಯುವುದು ಬಹುತೇಕ ಅನಿಶ್ಚಿತವಾಗಿದೆ. ಪ್ರತೀ ವಿಜಯದಶಮಿಯಂದು ದಾಂಡೇಲಿಯಲ್ಲಿ ದಾಂಡೇಲಪ್ಪ ಜಾತ್ರೆಯನ್ನು ಅತೀ ವಿಜ್ರಂಬಣೆಯಿಂದ ಆಚರಿಸುತ್ತ ಬಂದಿರುವುದು […]

ಈ ಕ್ಷಣದ ಸುದ್ದಿ

ವಿಚಾರಣೆಯ ಹೆಸರಲ್ಲಿ ದಲಿತನ ಎದೆಯ ಮೇಲೆ ಬೂಟುಗಾಲಿಟ್ಟು ಅಮಾನೀಯವಾಗಿ ಥಳಿಸಿದ ಅರಣ್ಯಾಧಿಕಾರಿಗಳು

ಜೋಯಿಡಾ ತಾಲೂಕಿನ ವಿರ್ನೋಲಿ ವಲಯ ಅರಣ್ಯ ವ್ಯಾಪ್ತಿಯ ಪಣಸೋಲಿಯಲ್ಲಿ ಉಸುಕು ದಾಸ್ತಾನು ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಅರಣ್ಯ ಸಿಬ್ಬಂದಿಗಳು ವ್ಯಕ್ತಿಗಳೀರ್ವರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಇದೇ ಅರಣ್ಯ ವಲಯದಲ್ಲಿ ಮತ್ತೊಂದು ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಜಿಂಕೆ ಬೇಟೆ ಮಾಡಿದ್ದಾರೆಂಬ ಆರೋಪದಡಿ ಬಂಧಿಸಲ್ಪಟ್ಟ ಆರೋಪಿಗಳನ್ನು […]

ಈ ಕ್ಷಣದ ಸುದ್ದಿ

ಬಂಧಿಸಿದ್ದು ನಾಲ್ವರನ್ನು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರನ್ನು: ಜಿಂಕೆ ಬೇಟೆ ಪ್ರಕರಣದಲ್ಲಿ ವಿರ್ನೋಲಿ ಅರಣ್ಯಾಧಿಕಾರಿಗಳ ಎಡಬಿಡಂಗಿತನ

ಜೋಯಿಡಾ: ಶ್ವಾನ ದಾಳಿಯಿಂದ ಸತ್ತ ಜಿಂಕೆಯ ಮಾಂಸ ಬಳಸಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿರ್ನೋಲಿ ಅರಣ್ಯಾಧಿಕಾರಿಗಳು ಕರ್ತವ್ಯಲೋಪವೆಸಗಿರುವುದು ಇದೀಗ ದಾಖಲೆ ಸಹಿತ ಬಯಲಾಗಿದೆ. ದಾಂಡೇಲಿಗೆ ಸಮೀಪದ ಜನತಾ ಕಾಲನಿಯಲ್ಲಿ ಸೆಪ್ಟಂಬರ 23 ರಂದು ಶ್ವಾನವೊಂದು ಜಿಂಕೆಯನ್ನು ಬೇಟೆಯಾಡಿ ಸಾಯಿಸಿತ್ತು. ಇದು ಗ್ರಾಮಸ್ಥರ ಕಣ್ಣೆದುರೇ ನಡೆದಿದ್ದು, ಗ್ರಾಮಸ್ಥರು ಜಿಂಕೆಯನ್ನು […]

ಒಡನಾಡಿ ವಿಶೇಷ

ಸರ್ಕಲ್ ಗಾಂಧೀ…

ಟ್ರಾಫಿಕ್ ಗೌಜು ಗದ್ದಲದ ನಡುವೆಕಾಗೆ ಪಕ್ಷಿಯ ಪಿಚಕಾರಿಯ ಸಿಂಪಡನೆಯ ಜಾಗದಲ್ಲಿಮಳೆ ಬಿಸಿಲು ಚಳಿ ಗಾಳಿಯ ನಡುವೆಮಳೆಯ ಮಿಂಚಿಗೆ ಕನ್ನಡಕ ಸರಿಮಾಡಿಕೊಂಡು ಕೋಲನ್ನು ಆಣಿಸಿಕೊಂಡು ನಿಂತಿದ್ದಾನೆ ನಮ್ಮ ಸರ್ಕಲ್ ಗಾಂಧೀ…! ಇಲ್ಲಿ ನಾಲ್ಕು ಬೀದಿ ಕೂಡಿದ್ದು ನಿಜನಾಲ್ಕು ಮತ ಕೊಡುವುದು ಕಷ್ಟ… ಹಲವು ನಮೂನೆಯ ಹಾರ್ನ್ ಸದ್ದಿಗೂಬಂದ್ ಪ್ರತಿಭಟನೆ ಸದ್ದಿಗೂಜಗಳ […]

ಒಡನಾಡಿ ವಿಶೇಷ

ಅಸಾಮಾನ್ಯನಾಗುವುದು ಸುಲಭವೇ…?

“ರಘುಪತಿ ರಾಘವ ರಾಜಾರಾಮ್ ಪತಿತಪಾವನ ಸೀತಾರಾಮ್” ………ಎಂಬ ಆಧ್ಯಾತ್ಮಿಕ ಮನಸೂರೆಗೊಳ್ಳುವ ಪ್ರಾರ್ಥನೆಯು ದುರ್ಬಲ ಮನಸ್ಸುಗಳನ್ನು ಸಬಲಗೊಳಿ ಸುವ ಆತ್ಮಶಕ್ತಿಯ ಉತ್ಪಾದನಾ ಕೇಂದ್ರಗಳು.‌ ಸಾಬರಮತಿ ಆಶ್ರಮ ಗಾಂಧೀಜಿಯವರಿಗೆ ಆತ್ಮ ಸ್ಥೈರ್ಯ ಬೆಳಗುವ ಸ್ವರ್ಗದಂತೆ. ನೈತಿಕ ಸದೃಢತೆಯನ್ನು ನೀಡಿದ ತಾಣವದು. ಜಗತ್ತಿಗೆ ಮೂಲ ಶಿಕ್ಷಣ ನೀಡಲು ಮುನ್ನುಡಿ ಬರೆದುದು. ಅಂತಹ ಸೂಕ್ಷ್ಮ […]

ಒಡನಾಡಿ ವಿಶೇಷ

ಪ್ರಯೋಗಶೀಲ, ಪ್ರತಿಭಾವಂತ ಶಿಕ್ಷಕ ಪಿ.ಆರ್.‌ ನಾಯ್ಕ

ಈ ಮತ್ಸರ ಎನ್ನುವುದು ಪ್ರತಿಯೊಬ್ಬನಿಗೂ ಅಂಟಿದ ಮಹಾಶಾಪ. ತನಗಿಲ್ಲ ತನಗಿಲ್ಲ ಎಂದು ಬಾಯಲ್ಲಿ ಹೇಳಿದರೂ ಅಲ್ಲೆಲ್ಲೋ ನಮ್ಮೊಳಗೆ ಅದು ಅಡಗೇ ಇದೆ. ಎಂತೆಂತಹ ಮೇಧಾವಿಗಳನ್ನೂ, ಖ್ಯಾತ ವ್ಯಕ್ತಿಗಳ ಜೀವನವನ್ನೂ ಹತ್ತಿರದಿಂದ ನೋಡಿದಾಗಲೂ ನನಗೆ ಇದರ ಎಳೆಯೊಂದು ಗೋಚರಿಸದೇ ಇರುವುದಿಲ್ಲ. ಅಧ್ಯಯನ ಮತ್ತು ಅನುಭವ ಇದನ್ನು ಕಡಿಮೆಗೊಳಿಸಬಹುದಾದರೂ ಬುಡಸಮೇತ ಕಿತ್ತೆಸೆಯಲಾರದು. […]

ವರ್ತಮಾನ

ಭಗತ್‌ಸಿಂಗ್ ಬಳಗದಿಂದ ಯಶಸ್ವಿಯಾಗಿ ನಡೆದ ಹತ್ತನೇ ವರ್ಷದ ರಕ್ತದಾನ ಶಿಬಿರ

ದಾಂಡೇಲಿ: ಭಗತ್ ಸಿಂಗ್ ಸ್ಮರಣಾರ್ಥ ಕಳೆದ ಹತ್ತು ವರ್ಷಗಳಿಂದ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬಂದಿರುವ ದಾಂಡೇಲಿಯ ಭಗತ್‌ಸಿಂಗ್ ಯುವ ಬಳಗದವರು ಈ ಬಾರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸರಕಾರಿ ನೌಕರರ ಸಂಘ, ಬಂಗೂರನಗರ ಪದವಿ ಕಾಲೇಜಿನ ಎನ್.ಎಸ್. ಎಸ್. ಘಟಕ, ವಕೀಲರ ಸಂಘ ಹಾಗೂ ಹುಬ್ಬಳ್ಳಿಯ ರಾಷ್ಟ್ರೋತ್ಥಾನ […]

ಈ ಕ್ಷಣದ ಸುದ್ದಿ

ಬೆಂಗಳೂರು ವಾಹನದಲ್ಲಿ ಅಕ್ರಮ ಗೋವಾ ಸರಾಯಿ : ರಾಜಕೀಯ ಪ್ರಬಾವಕ್ಕೆ ಮಣಿದು ಚಾಲಕನನ್ನು ಬದಲಾಯಿಸಿ ಆರೋಪಿಗಳಿಗೆ ಸಹಕರಿಸಿದ ಅಬಕಾರಿ ಅಧಿಕಾರಿ…!

ಅನಮೋಡ: ಗೋವಾದಿಂದ ಅಕ್ರಮ ಮದ್ಯ ತುಂಬಿಕೊಂಡು ಕರ್ನಾಟಕದೆಡೆಗೆ ಬರುತ್ತಿದ್ದ ಬೆಂಗಳೂರಿನ ವಾಹನ ವಶಪಡಿಸಿಕೊಂಡ ಅನಮೋಡ ತನಿಖಾ ಠಾಣೆಯ ಅಬಕಾರಿ ಅಧಿಕಾರಿಗಳು, ಬೆಂಗಳೂರು ಸಾಹುಕಾರನಿಗೆ ಸಹಕರಿಸಲೋಸುಗ ಅಸಲಿ ಆರೋಪಿಗಳನ್ನು ಬಿಟ್ಟು, ವಾಹನ ಚಾಲಕನನ್ನೇ ಬದಲಾಯಿಸಿ ಪ್ರಕರಣ ದಾಖಲಿಸಿರುವ ಗೋಲಮಾಲ್ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಈ ಘಟನೆ ನಡೆದಿದೆ. ಬೆಂಗಳೂರಿನ […]

ಈ ಕ್ಷಣದ ಸುದ್ದಿ

ಪಣಸೋಲಿ ನಾಲಾದಿಂದ ಉಸುಕು ತೆಗೆದ ಪ್ರಕರಣ : ಅರಣ್ಯ ಸಿಬ್ಬಂದಿ ಮತ್ತು ಜನರ ನಡುವೆ ಮಾರಾಮಾರಿ

ಜೋಯಿಡಾ: ಮನೆಕಟ್ಟಲೆಂದು ನಾಲಾದ ಉಸುಕನ್ನು ತೆಗೆದು ಟ್ರ್ಯಾಕ್ಟರ್‌‌ನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳು ಹಾಗೂ ವ್ಯಕ್ತಿಗಳಿಬ್ಬರ ನಡುವೆ ಮಾರಾಮಮಾರಿ ನಡೆದ ಘಟನೆ ಜೋಯಿಡಾ ತಾಲೂಕಿನ ವಿರ್ನೋಲಿ ಅರಣ್ಯ ವಲಯದ ಪಣಸೋಲಿಯಲ್ಲಿ ಸೋಮವಾರ ನಡೆದಿದೆ. ಈ ಘಟನೆ ಸದ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ದೂರು- ಪ್ರತಿದೂರು ಪ್ರಕರಣ […]

ಈ ಕ್ಷಣದ ಸುದ್ದಿ

ಬೊಮ್ನಳ್ಳಿ ಡ್ಯಾಂ ನಲ್ಲಿ ಬಿದ್ದು ಸಾವಿಗೀಡಾದ ಪ್ರಕರಣ: ಮೃತ ದೇಹ ಇಟ್ಟು ಪ್ರತಿಭಟನೆ: ಪರಿಹಾರದ ಭರವಸೆ

ದಾಂಡೇಲಿ: ತಾಲೂಕಿನ ಬೊಮ್ನಳ್ಳಿ ಆಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕನ ಮೃತದೇಹ ರವಿವಾರ ಮುಂಜಾನೆ ದೊರೆತಿದ್ದು, ನ್ಯಾಯಕ್ಕಾಗಿ ಒತ್ತಾಯಿಸಿ ಬೊಮ್ನಳ್ಳಿಯ ಗ್ರಾ.ಪಂ. ಮಾಜಿ ಸದಸ್ಯ ಹಿಮ್ರಾನ್ ಕೆ.ಎಮ್. ಅಬ್ದುಲ್ಲಾ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಮೃತ ದೇಹ ಇಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು […]