ಒಡನಾಡಿ ವಿಶೇಷ

ಬದುಕೆ ಹೀಗೆ…

ಈ ಬದುಕೆ ಹೀಗೆ…ಚಲಿಸುವ ಬಸ್ಸಿನಂತೆ.ಪ್ರಯಾಣ ಆರಂಭ,ಹಡೆದವರು -ಒಡಹುಟ್ಟಿದವರುಕರುಳ ಬಳ್ಳಿಯೊಂದಿಗೆ, ಹುಟ್ಟೆಂಬ ನಿಲ್ದಾಣದಿಂದ,ಬಲು ಅಂದ ಬಲು ಚೆಂದಬಾಲ್ಯದ ಪಯಣ. ಈ ಬದುಕೆ ಹೀಗೆ,ಚಲಿಸುವ ಬಸ್ಸಿನಂತೆ.ಏರು -ಇಳಿಯುವ ನಡುವೆ,ಬಂದು ಹೋಗುತ್ತವೆಎಷ್ಟೊ ಮುಖಗಳು,ಕೆಲವು ಸಾತ್ವಿಕ ಮನಗಳುಹಲವು ಸ್ವಾರ್ಥಕ ಮನಸ್ಸುಗಳು –ಮುರ್ತುಜಾ ಹುಸೇನ, ಆನೆ ಹೊಸೂರ

ದಾಂಡೇಲಿ

ಕಾಗದ ಕಾರ್ಮಿಕರ ಬೇಡಿಕೆ ಈಡೇರಿಸಿ: ಜಂಟಿ ಸಂಧಾನ ಸಮಿತಿ ನೇತೃತ್ವದಲ್ಲಿ ಧರಣಿ

 ದಾಂಡೇಲಿ:  ಲಾಕ್‍ಡೌನ್ ಅವಧಿಯಲ್ಲಿ  ವೆಸ್ಟ್‍ಕೋಸ್ಟ್ ಪೇಪರ್ ಮಿಲ್ ಆಡಳಿತ ಮಂಡಳಿ ಕೈಗೊಂಡ ಕೆಲ ನಿರ್ಧಾರಗಳನ್ನು ವಿರೋಧಿಸಿ, ಹಾಗೂ ಕೆಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕಾರ್ಮಿಕರ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಗುರುವಾರ ಕಂಪನಿಯ ಪ್ರಮುಖ ಪ್ರವೇಶ ದ್ವಾರದೆದುರು ಧರಣಿ ಸತ್ಯಾಗ್ರಹ ನಡೆಯಿತು.   ಕಂಪನಿಯವರು ಮೇ 18 ರಿಂದ 31 […]

ದಾಂಡೇಲಿ

ದಾಂಡೇಲಿಯಲ್ಲಿ ಎರಡು, ಹಳಿಯಾಳದಲ್ಲಿ ಒಂದು ಕೊರೊನಾ ಕೇಸ್…

ದಾಂಡೇಲಿ: ದಾಂಡೇಲಿ, ಹಳಿಯಾಳದಲ್ಲಿ ಇದೀಗ ಮಹಾರಾಷ್ಟ್ರ ಸಂಪರ್ಕದಿಂದಾಗಿ ಕೊರೊನಾ ಸೋಂಕು ಅಂಟಿಕೊಂಡಿದ್ದು, ಗುರುವಾರ ದಾಂಡೇಲಿಯ ಇಬ್ಬರು ಯುವಕರು, ಹಳಿಯಾಳದ ಒರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ದಾಂಡೇಲಿಯ ಇಬ್ಬರು ಯುವಕರು ಪುಣಾದಿಂದ ಜೂನ್‌ 7 ಕ್ಕೆ ದಾಂಡೇಲಿಗಾಗಮಿಸಿದ್ದು. ನೇರವಾಗಿ ಸಾಂಸ್ಥಿಕ ಕ್ವಾರೆಂಟೈನ್‌ ಒಳಗಾಗಿದ್ದ ಇವರ ಗಂಟಲು ದ್ರವ ಪರೀಕ್ಷೆಗೆ […]

ಒಡನಾಡಿ ವಿಶೇಷ

ಇದು ಎಲ್ಲಿಯ ಚಿರತೆಯೋ…

ಚಿರತೆಯೊಂದು ಅರಣ್ಯದಿಂದ ಬಂದು ರಸ್ತೆ ದಾಟುತ್ತಿರುವ ವಿಡಿಯೋ ಕಳೆದ ಕೆಲ ದಿನಗಳಿಂದ ಪೇಸಬುಕ್‌, ವಾಟ್ಸೆಪ್‌ಗಳಲ್ಲಿ ಜೋರಾಗಿ ಹರಿದಾಡುತ್ತಿದೆ. ಆದರೆ ಇದು ಎಲ್ಲಿ ಕಂಡ ಚಿರತೆ ಯಾರಿಗೂ ಸ್ಪಷ್ಟತೆಯಿಲ್ಲ. ಅರಣ್ಯವನ್ನು ನೋಡಿದರೆ ದುರ್ಗಮವೇ ಆಗಿದೆ. ಆದರೆ ಯಾವ ಅರಣ್ಯ ಪ್ರದೇಶ ತಿಳಿಯುತ್ತಿಲ್ಲ. ಯಾರೋ ಪ್ರಯಾಣಿಕರು ತಮ್ಮ ಪ್ರವಾಸದ ವೇಳೆ ಈ […]

ರಾಜಕೀಯ

ಮಂಡ್ಯದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರಿಗೆ ಸನ್ಮಾನ

ಮಂಡ್ಯ : ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಂಡ್ಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು. ಸಚಿವರು ಈ ಸಂದರ್ಭದಲ್ಲಿ ಹಿರಿಯ ನಾಯಕರಾದ ದಿವಂಗತ ಅನಂತಕುಮಾರ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ ಸಂದರ್ಭವನ್ನು ಸ್ಮರಿಸಿದರು. ಹಾಗೂ […]

ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]

ರಾಜಕೀಯ

ರಾಜ್ಯ ಸಭೆಗೆ ದೇವೇಗೌಡಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ […]

ರಾಜಕೀಯ

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳುಹಿಸಲು ವಿಪಕ್ಷೀಯರಿಂದಲೂ ಒತ್ತಡ-ಡಿಕೆಶಿ

ಬೆಂಗಳೂರು: ಕಳೆದ ಐದು ವರ್ಷಗಳ ಕಾಲ ಸಂಸತ್ತಿನ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕಾರ್ಯ ನಿರ್ಹಿವಸಿದ ಮಲ್ಲಿಕಾರ್ಜುನ್‌ ಖರ್ಗೆಯವರು ರಾಷ್ಟ್ರೀಯ ನಾಯಕರಾಗಿದ್ದಾರೆ, ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳಿಸಲು ನಮ್ಮ ಪಕ್ಷದವರಷ್ಟೇ ಅಲ್ಲ. ವಿಪಕ್ಷದಲ್ಲಿರುವ ಬೇರೆ ಬೇರೆ ರಾಜ್ಯಗಳ ನಾಯಕರೂ ಸಹ ಸಹಮತ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. […]

ರಾಜ್ಯ

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ 5,000 ರು.

ಬೆಂಗಳೂರು: ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ ಒಟ್ಟು 5,000 ರೂ ಧನ ಸಹಾಯವನ್ನು ನೇರ ನಗದು ವರ್ಗಾವಣೆಯ ಮೂಲಕ ಒದಗಿಸುವ ಯೋಜನೆ ಜಾರಿಯಲ್ಲಿದ್ದು, ಮೊದಲ ಜೀವಂತ ಹೆರಿಗೆಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಪರ್ಕ ಹೊಂದಿರುವ ಉಳಿತಾಯ ಖಾತೆಗೆ ಹಣ […]