ರಾಜ್ಯ

ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಎಸ್‌.ಸುರೇಶ್ ಕುಮಾರ್

ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶ ಸರಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು […]

ರಾಜ್ಯ

ಬೃಂದಾವನ ಫಾರಂ ಹೌಸ್‌ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ಬೆಂಗಳೂರು: ರವಿವಾರ ಅಕಾಲಿಕವಾಗಿ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅಂತಿಮ ಕ್ರಿಯೆ ಧ್ರುವ ಸರ್ಜಾ ಅವರಿಗೆ ಸೇರಿದ ಬೆಂಗಳೂರಿನ ನೆಲಗುಳಿ ಗ್ರಾಮದ ‘ಬೃಂದಾವನ’ ಫಾರಂ ಹೌಸ್ ನಲ್ಲಿ ಸೋಮವಾರ ನೆರವೇರಿತು. ಬಸವನಗುಡಿಯ ನಿವಾಸದಿಂದ ಹೊರಟ ಅವರ ಪಾರ್ಥಿವ ಶರೀರ ನೆಲಗುಳಿಯಲ್ಲಿರುವ ಫಾರಂ ಹೌಸ್ ತಲುಪಿತು. ಈ ವೇಳೆ ಅಪಾರ […]

ಕ್ರೀಡೆ

ಪಂದ್ಯಕ್ಕೆ ತಯಾರಾಗಲು ಇನ್ನು ನಾಲ್ಕು ವಾರದ ತರಬೇತಿ ಬೇಕು ಎಂದು ಕ್ರಿಕೆಟಿಗ ದಿನೇಶ್ ಕಾರ್ತಿಕ್

ಮುಂಬೈ: ಕೊರೋನಾದಿಂದಾಗಿ ಕ್ರಿಕೆಟಿಗರು ಮನೆಯಲ್ಲೇ ಲಾಕ್ ಡೌನ್ ಆಗಿ ತಿಂಗಳುಗಳೇ ಕಳೆದಿವೆ. ಹೀಗಾಗಿ ಮತ್ತೆ ಪಂದ್ಯಕ್ಕೆ ತಯಾರಾಗಬೇಕಾದರೆ ಕಠಿಣ ಅಭ್ಯಾಸ ಬೇಕೇ ಬೇಕು.ಪಂದ್ಯಕ್ಕೆ ತಯಾರಾಗಲು ಇನ್ನು ನಾಲ್ಕು ವಾರದ ತರಬೇತಿ ಅವಶ್ಯವಿದೆ ಎಂದು ಭಾರತೀಯಕ್ರಿಕೆಟಿಗ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ದೇಹ ಈಗಾಗಲೇ ಕೆಲಸ ಮಾಡದೇ ಜಡವಾಗಿದೆ. ಮತ್ತೆ ಹಳಿಗೆ […]

ಒಡನಾಡಿ ವಿಶೇಷ

ಒಂದು ಕಡೆ ವರುಣ… ಮತ್ತೊಂದ ಕಡೆ ಕೊರೊನಾ… ರೆಸಾರ್ಟ್, ಹೋಮ್ ಸ್ಟೇಗಳು ಪ್ರಾರಂಭವಾದರೂ ಮೊದಲಿನಂತೆ ಬರಲಾರರು ಜನ!

ರಾಜ್ಯದ ಎಲ್ಲಾ ಜಂಗಲ್ ಲಾಡ್ಜ್ ಎಂಡ್ ರೆಸಾರ್ಟ, ಹಾಗೂ ಇದೇ ರೀತಿಯ ಆತಿಥ್ಯ ಸೇವೆಗಳನ್ನು ನೀಡುವ ಖಾಸಗಿ ಸಂಸ್ಥೆಗಳನ್ನು ಪ್ರಾಂಭಿಸುವಂತೆ ಜೂನ್ 8 ರಿಂದ ಪ್ರಾರಭಿಸುವಂತೆ ಸರಕಾರವೇನೋ ಆದೇಶಿಸಿದೆ. ಆದರೆ ಒಂದು ಕಡೆ ಮಳೆಗಾಲ, ಮತ್ತು ಕಡೆ ಕೊರೊನಾದ ಆತಂಕ ಕಾಲ. ಈ ಎರಡು ಸಂಗತಿಗಳಿಂದಾಗಿ ಮೊದಲಿನಂತೆ ಪ್ರವಾಸಿಗರೂ […]

ಅಂತಾರಾಷ್ಟ್ರೀಯ

ಡೊನಾಲ್ಟ್‌ ಟ್ರಂಪ್‌ ವಿರುದ್ದ ಜೋ ಬೈಡನ್‌ ಸ್ಪರ್ದೆ ಬಹತೇಕ ಖಚಿತ

ಅಮೇರಿಕಾದಲ್ಲಿ ನವೆಂಬರ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮೊಮೊಕ್ರೆಟಿಕ್‌ ಪಕ್ಷದಿಂದ ಮಾಜಿ ಉಪಾಧ್ಯಕ್ಷ ಜೋ ಬೈಡನ್‌ ಸ್ಪರ್ದಿಸಲಿದ್ದಾರೆ ಎಂದು ಡೆಮೊಕ್ರೆಟಿಕ್‌ ಪಕ್ಷ ಅಧಿಕೃತವಾಗಿ ಘೋಷಿಸಿದೆ. ಜೋ ಬೈಡನ್‌ರವರು 77 ವಷದವರಾಗಿದ್ದು, ಅವರು ಡೆಮೆಕ್ರೊಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಅಹತೆಯನ್ನು ಗಳಸಿದ್ದಾರೆ. ಅವರು 2009ರಿಂದ 2017ರವರೆಗಿನ ಬರಾಕ ಒಬಾಮಾರವರ ಅಧ್ಯಕ್ಷೀಯ […]

ಉತ್ತರ ಕನ್ನಡ

ಆದರ್ಶ ಶಿಕ್ಷಕ ಹೊಳೆಗದ್ದೆಯ ಎಂ .ಎಸ್.ನಾಯ್ಕ

” ಮೊದಲು ಆಳಾಗುವುದನ್ನು ಕಲಿಯಿರಿ.ಆಗ ನಾಯಕನ ಅಹೃತೆ ನಿಮಗೆ ಬರುತ್ತದೆ. ಒಂದುಸಾಮಾನ್ಯ ಕೆಲಸನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ” ಎಂಬ ಸ್ವಾಮಿವಿವೇಕಾನಂದರವರ ಮಾತನ್ನು ತಮ್ಮ ಬದುಕಿನುದ್ದಕ್ಕೂ ಅನುಸರಿಸಿಕೊಂಡು ಅಚ್ಚುಕಟ್ಟುತನದಿಂದ ಕೆಲಸ ನಿರ್ವಹಿಸಿ ಆದರ್ಶ ಶಿಕ್ಷಕರಾಗಿ ಸುದೀರ್ಘ 39 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಹೊಳೆಗದ್ದೆಯ ಶ್ರೀ ಎಂ.ಎಸ್.ನಾಯ್ಕರವರು. […]

ಪರಿ‍ಚಯ

ಉಪ್ಪರಗುಡಿಯ ಸೋಮಿದೇವಯ್ಯ : ಅಂದಾನಯ್ಯನವರ ವಚನ ವಿಚಾರ

ಮರನುರಿದು ಬೆಂದು ಕರಿಯಾದ ಮತ್ತೆಉರಿಗೊಡಲಾದುದ ಕಂಡು,ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ.ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ,ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ, ಉರಿಯೊಳಗೊಡಗೂಡಿದ ತಿಲಸಾರತುಪ್ಪ ಮರಳಿ ಅಳೆತಕ್ಕುಂಟೆ ?ವಸ್ತುವಿನಲ್ಲಿ ಕರಿಗೊಂಡ ಚಿತ್ತ,ತ್ರಿವಿಧಮಲಕ್ಕೆ ಹೊರಳಿ ಮರಳುವದೆ ?ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು, ಗಾರುಡೇಶ್ವರಲಿಂಗವ ಕೂಡಿದವನ ಕೂಟ.** -ಉಪ್ಪರಗುಡಿಯ […]

ಒಡನಾಡಿ ವಿಶೇಷ

ನಾಡಿಗೆ ಬಂದ ಹೆಬ್ಬಾವನ್ನು ಕಾಡಿಗೆ ಬಿಟ್ಟ ಆಸ್ಲಾಂ

ಅಂಬಿಕಾನಗರದ ಕನಾಟಕ ವಿದ್ಯುತ್‌ ನಿಗಮದ ಜನವಸತಿ ಪ್ರದೇಶದ ಬಳಿ ಬಂದು ಜನರ ಆತಂಕಕ್ಕೆ ಕಾರಣವಾಗಿದ್ದ ಸರಿ ಸುಮಾರು ಏಳು ಅಡಿ ಉದ್ದದ ಹೆಬ್ಬಾವನ್ನು ಹಿಡಿದ ಆಸ್ಲಾಂ ಅಬ್ಬಾಸ ಅಲಿ ಕಾರ್ಪೆಂಟರ್‌ ಅದನ್ನು ಚೀಲದಲ್ಲಿ ಹಾಕಿ ಕಾಡಿಗೆ ಬಿಟ್ಟು ಬಂದಿದ್ದಾರೆ. ವೃತ್ತಿಯಲ್ಲಿ ವಿದ್ಯುತ್ ನಿಗಮದ ಆಸ್ಪತ್ರೆ ವಾಹನದ ಹಂಗಾಮಿ ಚಾಲಕನಾಗಿದ್ದು, […]

ಈ ಕ್ಷಣದ ಸುದ್ದಿ

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ :‌ ಸಿನಿರಂಗಕ್ಕೆ ಶಾಕ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. […]

ಈ ಕ್ಷಣದ ಸುದ್ದಿ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ದೇಶಪಾಂಡೆ ಮನವಿ

ಹಳಿಯಾಳ: ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಪರಿಸರ ಸಚಿವರಾದ ಪ್ರಕಾಶ ಜಾವಡೇಕರ ಇವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ […]