ಫೀಚರ್

ಪರಿಸರದ ಹೆಸರಲ್ಲಿ ಹುಬ್ಬಳ್ಳಿ-ಅಂಕೋಲಾ ರೇಲ್ವೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ದೇಶಪಾಂಡೆ

ದಾಂಡೇಲಿ: ಪರಿಸರದ ಸಂರಕ್ಷಣೆ ಆಗಲೇ ಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕೆಲವೊಂದು ಅಭಿವೃದ್ದಿ ಕೆಲಸಗಳ ಸಂದರ್ಭದಲ್ಲಿ ಯಾವುದು ಪ್ರಥಮ ಆಯ್ಕೆ ಎಂಬುದನ್ನೂ ಸಹ ನೋಡಬೇಕಾಗುತ್ತದೆ. ಹಾಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗಕ್ಕೆ ಪರಿಸರದ ಹೆಸರಲ್ಲಿ ಅಡ್ಡಿಗಾಲು ಹಾಕುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು. […]

ದಾಂಡೇಲಿ

17 ವಿಶೇಷ ಚೇತನರಿಗೆ ಮೂರು ಚಕ್ರದ ಸ್ಕೂಟಿ ವಿತರಿಸಿದ ದೇಶಪಾಂಡೆ

ದಾಂಡೇಲಿ: ನಗರಸಭೆಯ ಎಸ್.ಎಪ್.ಸಿ. ನಿಧಿಯ 24.10 ರ ಅಂಗವಿಕಲರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಸರಿ ಸುಮಾರು 14 ಲಕ್ಷ ರು. ವೆಚ್ಚದಲ್ಲಿ ನಗರದ ಆಯ್ದ 17 ವಿಶೇಷ ಚೇತನರಿಗೆ ನೀಡಲಾದ ಮೂರು ಚಕ್ರಗಳ ಸ್ಕೂಟಿಯನ್ನು ಶಾಸಕ ಆರ್.ವಿ. ದೇಶಪಾಂಡೆಯವರು ಶನಿವಾರ ನಗರಸಭೆ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]

ಫೀಚರ್

ಇನ್ನು ಮುಂದೆ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣ ನೀಡುವಂತಿಲ್ಲ – ಅಧಿಕಾರಿಗಳಿಗೆ ದೇಶಪಾಂಡೆ ಕಡಕ್ ಎ‌ಚ್ಚರಿಕೆ

ದಾಂಡೇಲಿ: ಕೊವಿಡ್ 19. ಕೊರೊನಾ ಕಾರಣದಿಂದಾಗಿ ಈಗಾಗಲೇ ಮೂರು ತಿಂಗಳು ಅಭಿವೃದ್ದಿ ಕೆಲಸಗಳಲ್ಲಿ ಸಾಕಷ್ಟು ಹಿನ್ನಡೆಯಾಗಿದೆ. ಈಗ ಕೊರೊನಾದ ಮುಂಜಾಗೃತೆಯೊಂದಿಗೆ ನಮ್ಮ ಕೆಲಸಗಳನ್ನು ಮಾಡಿಕೊಂಡು ಹೋಗುವುದು ಅನಿವಾರ್ಯ. ಹಾಗಾಗಿ ಇನ್ನು ಮುಂದೆ ಯಾವ ಇಲಾಖೆಯ ಅಧಿಕಾರಿಗಳೂ ಸಹ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣವನ್ನು ನೀಡುವಂತಿಲ್ಲ ಎಂದು ಶಾಸಕ […]

ಒಡನಾಡಿ ವಿಶೇಷ

ಅವಳು ಹಚ್ಚಿಟ್ಟ ಹೋದ…..

ಅವಳು ಹಚ್ಚಿಟ್ಟು ಹೋದದೀಪದ ತಂಬೇಳಕಿನಡಿಇಂದಿಗೂ ಕಾದು ಕುಳಿತ್ತಿದ್ದೇನೆಅವಳಿಗಾಗಿಅವಳ ಬರುವಿಕೆಗಾಗಿ….. ಅವಳು ಜೊತೆಗಿಟ್ಟು ಹೋದಹೆಜ್ಜೆ ಗೆಜ್ಜೆಗಳ ನಾದಲೆಗಳಲ್ಲಿಇಂದಿಗೂ ಅಲೆಮಾರಿಯಂತೆ ಅಲೆಯುತ್ತಿದ್ದೇನೆಅವಳಿಗಾಗಿಅವಳ ಅಂತರರುಹುವಿಗಾಗಿ ಅವಳು ಮುತ್ತಿಟ್ಟು ಹೋದನೆನಪುಗಳ ಮೂಟೆ ಹೊತ್ತುಇಂದಿಗೂ ಬಿಡದೆ ಹಿಂಬಾಲಿಸುತ್ತಿದ್ದೇನೆಅವಳಿಗಾಗಿಅವಳ ಸನಿಹಗಾಗಿ….. ಅವಳು ಬಿಟ್ಟು ಹೋದಪಿಸು ನುಡಿಗಳ ತಕ್ಕೆಯೊಳಗೆಇಂದಿಗೂ ಉಸಿರಿಟ್ಟು ಉಸುರುತ್ತಿದ್ದೇನೆಅವಳಿಗಾಗಿಅವಳ ಪ್ರೀತಿಗಾಗಿ…… –ಎನ್.ಎಲ್.ನಾಯ್ಕ ,ದಾಂಡೇಲಿ

ಒಡನಾಡಿ ವಿಶೇಷ

ನಿಗಿಕೆಂಡದ ಒಲೆಯ ಬೆಳಕು ನನ್ನವ್ವ…

ಸಂಜೆಯ ಕರಿ ಚಹಾದ ಘಮಲು ಮೂಗಿಗೆ ಬಡಿಯುತ್ತಲೆ ಎಲ್ಲಿಯೋ ಇದ್ದ ಮನಸು, ದೇಹ ಥಟ್ಟನೆ ಒಲೆ ಮುಂದೆ ಹಾಜರು . ಕಟ್ಟಿಗೆಯ ಒಲೆ ಮೇಲೆ ಕುದಿಯುತ್ತಿದ್ದ ಚಹಾ ಒಂದು ಕ್ಷಣ ಅವ್ವನ ಭೂತ ಭವಿಷ್ಯ ವರ್ತಮಾನ ಬದುಕು ಕಣ್ಣು ಮುಂದೆ ಸಂಜೆಯ ಸಿನೇಮಾದಂತೆ ಚಲಿಸಿ ಬಿಡುತ್ತಿತ್ತು. ಈ ಸಿನಿಮಾ […]

ಫೀಚರ್

ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲು ಪಾವತಿಸಲು ಅನುಮತಿಸಿ: ಮುಖ್ಯಮಂತ್ರಿಗಳಿಗೆ ಮನವಿ

ದಾಂಡೇಲಿ: ಮಾರ್ಚ ತಿಂಗಳಿಂದ ಇಲ್ಲಿಯವರೆಗೂ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಿಲ್ಲು ಪಾವತಿಯಾಗಿರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಲೋಕೋಪಯೋಗಿ, ಜಿಲಾ ್ಲಪಂಚಾಯತ್‍ಗಳಲ್ಲಿ ಹಣವಿದ್ದರೂ ಸರಕಾರದ ಆದೇಶದಂತೆ ಖಜಾನೆಗಳಲ್ಲಿ ಗುತ್ತಿಗೆದಾರರ ಬಿಲ್ಲುಗಳನ್ನು ಪಡೆಯುತ್ತಿಲ್ಲ. ಕಾರಣ ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲನ್ನು ಪಾವತಿಸಲು ಅನುಮತಿಸಿ ಆದೇಶಿಸಬೇಕೆಂದು ಒತ್ತಾಯಿಸಿ ಕೆನರಾ ಲೋಕೋಯೋಗಿ ಗುತ್ತಿಗೆದಾರರ ಸಂಘದವರು ತಹಶೀಲ್ದಾರರ […]

ಫೀಚರ್

ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ

ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]

ಒಡನಾಡಿ ವಿಶೇಷ

ರಂಗತಜ್ಞ ಡಾ ಶ್ರೀಪಾದ ಭಟ್ ರ ರಂಗ ಪಯಣದ ಬಗ್ಗೆ ವಿಷ್ಣು ಪಟಗಾರವರ ನುಡಿ

ರಂಗಭೂಮಿ ಕ್ಷೇತ್ರದಲ್ಲಿ ಡಾ. ಶ್ರೀಪಾದ ಭಟ್ಟರು ಕೊಟ್ಟ, ಕೊಡುತ್ತಿರುವ ಕೊಡುಗೆ ಅಪಾರ. ಒಬ್ಬ ಅದ್ಯಾಪಕನಾಗಿ, ನಟನಾಗಿ, ರಂಗ ನಿರ್ದೇಶಕನಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿರುವ ಇವರ ರಂಗ ಪಯಣ ನಿಜಕ್ಕೂ ದಾಖಲಾರ್ಹ ಇಂತಹ ಕೆಲಸವನ್ನು ಸೃಜನಶೀಲ ಅದ್ಯಾಪಕ, ರಂಗನಟ ವಿಷ್ಣು ಪಟಗಾರವರು ಮಾಡುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಡಾ. ಶ್ರೀಪಾದ […]

ಫೀಚರ್

ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಅಂಕೋಲಾದಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಜಗದೀಶ ಶೆಟ್ಟರ್

ಅಂಕೋಲಾ: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್‌ ಅವರು ಅಂಕೋಲಾ ತಾಲೂಕಿನ ಬೇಲೇಕೇರಿ ಅಲಗೇರಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಗುರುವಾರ ಸ್ಥಳ ಪರಿಶೀಲಿಸಿದರು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಶಾಸಕರಾದ ದಿನಕರ‌ ಶೆಟ್ಟಿ, ರೂಪಾಲಿ ನಾಯ್ಕ ಹಾಗೂ […]

ದಾಂಡೇಲಿ

ಚೀನಾ ದೇಶದ ಕೃತ್ಯವನ್ನು ಸಹಿಸುವುದಿಲ್ಲ : ದಾಂಡೇಲಿ ಭಾ.ಜ.ಪ. ಎಚ್ಚರಿಕೆ

ದಾಂಡೇಲಿ: ಪೂರ್ವ ಲಡಾಕ್‍ನ ಗುಲ್ವಾನ ಕಣಿವೆಯಲ್ಲಿ ಚೀನಾ ದೇಶವು ಭಾರತೀಯ ಸೇನೆಯ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯರ ಸ್ವಾಭಿಮಾನವನ್ನು ಕೆರಳಿಸಿದೆ. ಇದನ್ನು ಈದೇಶವಾಸಿಗಳಾಗಿ ನಾವು ಸಹಿಸಲಸಾದ್ಯವಾದುದು. ಚೀನಾ ದೇಶದ ಉತ್ಪಾದನೆಗಳನ್ನು ಬಹಿಷ್ಕರಿಸುವ ಮೂಲಕ ನಾವು ಆ ದೇಶಕ್ಕೆ ಪಾಠ ಕಲಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ […]