ಒಡನಾಡಿ ವಿಶೇಷ

ಲಸಿಕೆ ಬರುವ ತನಕ ನಮ್ಮನ್ನುಕಾಯಬಲ್ಲವು ಮೂಲ ಮೌಲ್ಯ ಗಳು.

‍ಮನುಷ್ಶನೊಳಗೊಂದು ಮಹಾನ್ ಶಕ್ತಿ ಇದೆ. ದಿವ್ಯ ಚೇತನವಿದೆ.ಇದರಿಂದಾಗಿಯೇ ನಾಗರಿಕತೆಯ ಆರಂಭದಿಂದಲೂ  ಪ್ರಕೃತಿಯೊಡನೆ ನಡೆಯುತ್ತಿರವ ಸಂಘರ್ಷದಲ್ಲಿ ಮಾನವ ಗಣನೀಯ ಪ್ರಮಾಣದಲ್ಲಿ ಗೆಲ್ಲುತ್ತಲೇ ನಡೆದಿದ್ದು. ಈ ವಿಜಯದ  ಕಥೆಯೇ ನಾಗರಿಕತೆ. ತನ್ನ ಬುದ್ಧಿಮತ್ತೆ , ಸಾಮರ್ಥ್ಯ, ಕೆಚ್ಚು, ಛಲ ಮುಂತಾದ  ಗುಣಗಳಿಂದಾಗಿಯೇ ಮಾನವ ಲಕಲಕಿಸುವ  ಸಾಮ್ರಾಜ್ಯವನ್ನು  ಕಟ್ಟಿಕೊಂಡಿದ್ದು. ಹಿಮಾಲಯವನ್ನೇರಿದ್ದು.ನದಿಗಳನ್ನು ಕಟ್ಟಿ ಹಾಕಿದ್ದು.ಮಹಾನ್ […]

ಒಡನಾಡಿ ವಿಶೇಷ

ಲಸಿಕೆ ಬರುವ ತನಕ ನಮ್ಮನ್ನುಕಾಯಬಲ್ಲವು ಮೂಲ ಮೌಲ್ಯ ಗಳು.

‍ಮನುಷ್ಶನೊಳಗೊಂದು ಮಹಾನ್ ಶಕ್ತಿ ಇದೆ. ದಿವ್ಯ ಚೇತನವಿದೆ.ಇದರಿಂದಾಗಿಯೇ ನಾಗರಿಕತೆಯ ಆರಂಭದಿಂದಲೂ  ಪ್ರಕೃತಿಯೊಡನೆ ನಡೆಯುತ್ತಿರವ ಸಂಘರ್ಷದಲ್ಲಿ ಮಾನವ ಗಣನೀಯ ಪ್ರಮಾಣದಲ್ಲಿ ಗೆಲ್ಲುತ್ತಲೇ ನಡೆದಿದ್ದು. ಈ ವಿಜಯದ  ಕಥೆಯೇ ನಾಗರಿಕತೆ. ತನ್ನ ಬುದ್ಧಿಮತ್ತೆ , ಸಾಮರ್ಥ್ಯ, ಕೆಚ್ಚು, ಛಲ ಮುಂತಾದ  ಗುಣಗಳಿಂದಾಗಿಯೇ ಮಾನವ ಲಕಲಕಿಸುವ  ಸಾಮ್ರಾಜ್ಯವನ್ನು  ಕಟ್ಟಿಕೊಂಡಿದ್ದು. ಹಿಮಾಲಯವನ್ನೇರಿದ್ದು.ನದಿಗಳನ್ನು ಕಟ್ಟಿ ಹಾಕಿದ್ದು.ಮಹಾನ್ […]

ಉತ್ತರ ಕನ್ನಡ

ಕೊರೊನಾ ಸೋಂಕಿತ ಹಳಿಯಾಳ-ದಾಂಡೇಲಿಯ ಬಾಲಕ-ಬಾಲಕಿ ಕಾರವಾರ ಕಿಮ್ಸ್‌ಗೆ ಶಿಪ್ಟ್

ದಾಂಡೇಲಿ: ಕೋವಿಡ್‌ 19 ಸೋಂಕು ದೃಢವಾದ ದಾಂಡೇಲಿಯ ಒಂಬತ್ತು ವರ್ಷದ ಬಾಲಕಿ ಹಾಗೂ ಹಳಿಯಾಳದ 12 ವರ್ಷದ ಬಾಲಕನನ್ನು ಕಾರವಾರದ ಕಿಮ್ಸ್‌ನ ಕೊರೊನಾ ವಾರ್ಡಗೆ ಸ್ಥಳಾಂತರಿಸಲಾಗಿದೆ. ದಾಂಡೇಲಿಯ ಸೋಂಕಿತ ಈ ಬಾಲಕಿ ಹಳಿಯಾಳ ರಸ್ತೆಯ ಅಲೈಡ್‌ ಏರಿಯಾದ ತನ್ನ ಅಜ್ಜಿ ಮನೆಯಲ್ಲಿ ಹೋಮ್‌ ಕ್ವಾರೆಂಟೈನ್‌ನಲ್ಲಿದ್ದಳು. ಶನಿವಾರ ಈಕೆಯ ಪರೀಕ್ಷಾ […]

ಉತ್ತರ ಕನ್ನಡ

ದಾಂಡೇಲಿ ಕಾರ್ಮಿಕರು, ಬಡಕಾನಶಿರಡಾ ಬಡವರಿಗೆ ಕಿಟ್‌ ವಿತರಿಸಿದ ಎಮ್ಮೆಲ್ಸಿ ಘೋಟ್ನೇಕರ

ದಾಂಡೇಲಿ: ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರವರು ನಗರದ ಕಾಗದ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ, ಭದ್ರತಾ ಸಿಬ್ಬಂದಿಗಳಿಗೆ ಮತ್ತು ನಗರದ ಬ್ಯೂಟಿಶಿಯನ್ಸ್‍ಗಳಿಗೆ ಹಾಗೂ ಬಡಾ ಕಾನಶಿರಡಾದ ಬಡ ರೈತರಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಲ್.ಘೋಟ್ನೇಕರ ಅವರು ಕೊರೊನಾ ಸಂಕಷ್ಠದಿಂದ ನಮ್ಮ ಕ್ಷೇತ್ರದ ಜನರು ಸಹ […]

ರಾಜಕೀಯ

ಸಾಮಾಜಿಕ ನ್ಯಾಯವೇ ನರೇಂದ್ರ ಮೋದಿಯವರ ಆಡಳಿತದ ಗುರಿ

ದಾಂಡೇಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈದೇಶವಾಸಿಗಳ ಎಲ್ಲ ಸ್ಥರದ ಜನರಿಗೂ ನ್ಯಾಯ ಕೊಡಿಸುವ ಗುರಿಯನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರ ಪಲಿತಾಂಶಳನ್ನೂ ಕೂಡಾ ನಾವು ಇಂದು ಕಾಣುತ್ತಿದ್ದೇವೆ. ಈ ದೇಶದ ಜನರೂ ಸಹ ಅವರ ಆಡಳಿತಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ತಿಳಿಸಿದರು. ಚಿಕ್ಕ ಸಮುದಾಯವನ್ನು […]

ಉತ್ತರ ಕನ್ನಡ

ದಾಂಡೇಲಿಯ ಒಂಬತ್ತು ವರ್ಷದ ಮಗುವಿಗೆ ಕೊರೊನಾ…!! ಹಳಿಯಾಳ-ಜೋಯಿಡಾದಲ್ಲಿ ಮತ್ತೆ ಒಂದೊಂದು…

ದಾಂಡೇಲಿ: ದಾಂಡೇಲಿಯ ಒಂಬತ್ತು ವರ್ಷದ ಬಾಲಕಿಯೋರ್ವಳಿಗೆ ಕೋವಿಡ್‌ 19 , ಕೊರೊನಾ ಸೋಂಕು ದೃಡವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶನಿವಾರದ ಬುಲೆಟಿನ್ ಇದನ್ನು ಕಚಿತಪಡಿಸಲಿದ್ದು, ಬಾಲಕಿ ಹಳಿಯಾಳ ರಸ್ತೆಯ ಅಲೈಡ್‌ ಏರಿಯಾದಲ್ಲಿ ಹೋಮ್‌ ಕ್ವಾರೆಂಟೈನ್‌ನಲ್ಲಿದ್ದ ಬಗ್ಗೆ ಮಾಹಿತಿಯಿದೆ. ಈಕೆ ಮುಂಬೈ ರಿಟರ್ನ ಎನ್ನಲಾಗುತ್ತಿದೆ.. ಈಗಾಗಲೇ ದಾಂಡೇಲಿಯಲ್ಲಿ ನಾಲ್ಕು ಸೋಂಕಿನ […]

ಒಡನಾಡಿ ವಿಶೇಷ

ಕೆರೆ ಹೂಳೆತ್ತಲಿಲ್ಲ, ಜಲ ಕ್ಷಾಮತೋರಲಿಲ್ಲ… ಅದೇನು ಕೊರೊನಾ ಕರಾಮತ್ತೋ…!

ಭೂಮಿಯ ಅಂತರ್ಜಲ ಹೆಚ್ಚಿಸಲು ಈ ಕೆರೆಗಳನ್ನು ಹೂಳೆತ್ತಬೇಕು ಎಂಬುದು ವೈಜ್ಞಾನಿಕ ವಿಚಾರ. ಆದರೆ ಈ ಬಾರಿಯ ಬೇಸಿಗೆಯಲ್ಲಿ ಈ ಅಂತರ್ಜದ ಸಮಸ್ಯೆಯೇ ಆಗದಿರುವುದು ವಿಜ್ಞಾನಕ್ಕೊಂದು ಸವಾಲು ಎನ್ನಬಹುದಾಗಿದೆ. ಪ್ರತೀ ಬೇಸಿಗೆ ಬಂದಾಗ ಜಲಕ್ಷಾಮದ್ದೇ ಸುದ್ದಿಯಾಗುತ್ತಿತ್ತು. ದಾಂಡೇಲಿ, ಹಳಿಯಾಳದ ಗ್ರಾಮೀಣ ಭಾಗಗಳು ಕೃಷಿಯನ್ನೇ ನೆಚ್ಚಿಕೊಂಡಿವೆ. ಇಲ್ಲಿ ಭೂಮಿ ಹದಕ್ಕೆ ನೀರು […]

ಉತ್ತರ ಕನ್ನಡ

ಕದ್ರಾ ಜಲಾಶಯ ಗರಿಷ್ಠ ಮಟ್ಟುವ ಸಾದ್ಯತೆ… ಯಾವುದೇ ಸಂದರ್ಭದಲ್ಲಿ ನೀರು ಹೊರ ಬಿಡುವ ಮುನ್ನೆಚ್ಚರಿಕೆ…

ಕಾರವಾರ: ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ನೀರನ್ನು ಜಲಾಶಯದಿಂದ ಹೊರ ಬಿಡುವ ಮುನ್ಸೂಚನೆಯನ್ನು ಕನಾಟಕ ವಿದ್ಯುತ್‌ ನಿಗಮ ನೀಡಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀ. ಇದೆ. ಈಗಿನ ಜಲಾಶಯದ ಮಟ್ಟ 31.15 ರಷ್ಟಾಗಿದೆ. […]

ದಾಂಡೇಲಿ

ಅಕ್ರಮ ಉಸುಕು ಸಾಗಾಟ ತಡೆಗೆ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು

ದಾಂಡೇಲಿ: ಅಕ್ರಮ ಉಸುಕು ಸಾಗಾಟ ತಡೆಗೆ ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ಇದೀಗ ಬರ್ಚಿ ಚೆಕ್ ಪೋಸ್ಟ್‍ನಲ್ಲಿ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ.ಹಿಂದೆ ಅಕ್ರಮ ಉಸುಕು ಸಾಗಾಟದ ತಡೆಯುವ ನಿಟ್ಟಿನಲ್ಲಿ ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನೊಳಗೊಂಡಂತೆ ಸಿಬ್ಬಂದಿಗಳನ್ನು ನೇಮಿಸಿ ಸಿಸಿ […]

ದಾಂಡೇಲಿ

ಪ್ರವಾಸಿಗರ ಆಧಾರ ಮಾಹಿತಿ ಕಡ್ಡಾಯ : ರೆಸಾರ್ಟ ಹೋಮ್‍ಸ್ಟೇ ಮಾಲಕರಿಗೆ ತಹಶೀಲ್ದಾರ ಸೂಚನೆ

ದಾಂಡೇಲಿ: ರೆಸಾರ್ಟ, ಹೋಮ್ ಸ್ಟೇಗಳಿಗೆ ಹೊರ ಪ್ರದೇಶಗಳಿಂದ ಬರುವ ಪ್ರವಾಸಿಗರ ಆಧಾರ ಕಾರ್ಡ ಮಾಹಿತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಪ್ರವಾಸಿಗರ ನಿಖರ ಮಾಹಿತಿಯನ್ನು ದಾಖಲಿಸಿಕೋಳ್ಳಬೇಕು ಎಂದು ದಾಂಡೇಲಿ ತಹಶಿಲ್ದಾರ್ ಶೈಲೇಶ ಪರಮಾನಂದರವರು ರೆಸಾರ್ಟ ಹಾಗೂ ಹೋಮ್ ಸ್ಟೇ ಮಾಲಕರಿಗೆ ಲಿಖಿತ ನಿರ್ದೇಶನ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ […]