ಪರಿಸರ ದಿನಾಚರಣೆಯ ಪ್ರಯುಕ್ತ ಬೀರಣ್ಣ ನಾಯಕರ ಚುಟುಕುಗಳು
ಪರಿಸರ ದಿನಾಚರಣೆ!ವಿಶ್ವ ಪರಿಸರ ದಿನಾಚರಣೆಗೊಂದು ದಿನ!…..ಅನುಸರಣೆಗಾಗಿ ಅನವರತ ಶ್ರಮಿಸೋಣ.ಹಸಿರು ಪರಿಸರ ಜೀವ ಸಂಕುಲದ ಉಸಿರು.ರಕ್ಷಿಸದಿರುಳಿದೀತೇ ಜೀವಿಗಳ ಹೆಸರು?! ಹಸಿರೇ ಉಸಿರು.ಹಸಿರು ಪರಿಸರದುಳಿವು ಜೀವಿಗಳ ಉಳಿವು.ಪ್ರಕೃತಿ ಪರಿಸರ ರಕ್ಷಣೆಯಲಿರಲಿ ಒಲವು. ಹಸುರಿಂದ,ಫಲ,ಪುಷ್ಪದಿಂದ ಈ ಪ್ರಕೃತಿನೀಡಿ ಹರಸದೆ ಕಷ್ಟ ಕೋಟಲೆಗೆ ಮುಕುತಿ. ಮಳೆರಾಯನಾಗಮನಮೊರೆಯಿಡುವ ಮುನ್ನ ಮಳೆರಾಯನಾಗಮನ!ಹರ್ಷ ಪುಲಕಿತರಾಗಿ ತಕಧಿನ್ನ ತನನ!ಜೀವ ಜಲದಿಂದ […]