ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟ ಮೈಲಾರಲಿಂಗೇಶ್ವರ ಕಾರ್ಣಿಕ!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ್ ಜಾತ್ರೆ ಸಂಭ್ರಮದಿಂದ ನಡೆದಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಜಾತ್ರೆಯಲ್ಲಿ ಕಾರ್ಣಿಕ ನುಡಿಯಲಾಗಿದ್ದು ಕರ್ನಾಟಕ ಜನತೆಗೆ ಶುಭ ಸುದ್ದಿ ಸಿಕ್ಕಿದೆ. ಹಾಗಾದರೆ ಮೈಲಾರಲಿಂಗೇಶ್ವರ ಜಾತ್ರೆಯ ಕಾರ್ಣಿಕ ಹೇಳಿದ್ದೇನು ಇಲ್ಲಿದೆ ವರದಿ. 12 ಅಡಿ ಎತ್ತರದ ಬಿಲ್ಲೇರಿದ […]